Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮೇಕೆದಾಟು ಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ತಮಿಳುನಾಡಿಗೆ ಭಾರೀ ಹಿನ್ನಡೆ

    Source: Guaranteenws

    26 May 2026, 07:20 AM
    1 day ago

    ಬೆಂಗಳೂರು, ಮೇ 26: ಕಾವೇರಿ ನದಿಗೆ ಮೇಕೆದಾಟು ಅಣೆಕಟ್ಟು ನಿರ್ಮಾಣದ ಕರ್ನಾಟಕದ ಮಹತ್ವಾಕಾಂಕ್ಷಿ ಯೋಜನೆಗೆ ಅಡ್ಡಗಾಲು ಹಾಕಲು ಮುಂದಾಗಿದ್ದ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರಿಗೆ ಸುಪ್ರೀಂ ಕೋರ್ಟ್ ದೊಡ್ಡ ಶಾಕ್ ನೀಡಿದೆ. ಕಳೆದ ವರ್ಷದ ತೀರ್ಪನ್ನು ಮರುಪರಿಶೀಲನೆಗೆ ಕೋರಿ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿ ಆದೇಶ ಹೊರಡಿಸಿದೆ. ಇದರೊಂದಿಗೆ ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಕರ್ನಾಟಕದ ದಾರಿ ಸುಗಮವಾಗುವ ಸಾಧ್ಯತೆ ಹೆಚ್ಚಿದೆ. ಕರ್ನಾಟಕ ಸರ್ಕಾರವು ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಮೇಕೆದಾಟು ಯೋಜನೆಯನ್ನು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    CCB ಪೊಲೀಸರ ಭರ್ಜರಿ ಕಾರ್ಯಾಚರಣೆ: ಸ್ನಾಕ್ಸ್ ಬಾಕ್ಸ್‌ನಲ್ಲಿದ್ದ 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ
    Next Article
    ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ದಿನಾಂಕ ಘೋಷಣೆ: 7 ಸ್ಥಾನಗಳಿಗೆ ಮತದಾನ!

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment