Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಗ್ಯಾರಂಟಿ ಹೆಸರಲ್ಲಿ ಜನರ ಜೇಬಿಗೆ ಕತ್ತರಿ? ರಾಜ್ಯ ಸರ್ಕಾರದ ವಿರುದ್ಧ ಆರ್. ಅಶೋಕ ಆಕ್ರೋಶ!

    Source: HOSADIGANTHA

    26 May 2026, 10:11 AM
    22 hours ago

    ಹೊಸದಿಗಂತ ಡಿಜಿಟಲ್‌ ಡೆಸ್ಕ್: ಕರ್ನಾಟಕದಲ್ಲಿ ಇಂಧನ ದರ ಏರಿಕೆಯು ಈಗ ದೊಡ್ಡ ರಾಜಕೀಯ ರಣಾಂಗಣವಾಗಿ ಮಾರ್ಪಟ್ಟಿದೆ. ದೆಹಲಿಗಿಂತಲೂ ಕರ್ನಾಟಕದಲ್ಲಿ ಪೆಟ್ರೋಲ್ ದರ ಹೆಚ್ಚಾಗಲು ರಾಜ್ಯ ಸರ್ಕಾರದ ಅತಿಯಾದ ವ್ಯಾಟ್ ತೆರಿಗೆಯೇ ಕಾರಣ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ ಆಕ್ರೋಶ ಹೊರಹಾಕಿದ್ದಾರೆ. ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಬದಲು ರಾಜ್ಯ ಸರ್ಕಾರವೇ ತನ್ನ ತೆರಿಗೆಯನ್ನು ಕಡಿತಗೊಳಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅಶೋಕ, ಕಾಂಗ್ರೆಸ್ ಸರ್ಕಾರ ಪೆಟ್ರೋಲ್ ಬೆಲೆ ಏರಿಕೆಯಿಂದ ಹೆಚ್ಚುವರಿ […] The post ಗ್ಯಾರಂಟಿ ಹೆಸರಲ್ಲಿ ಜನರ ಜೇಬಿಗೆ ಕತ್ತರಿ? ರಾಜ್ಯ ಸರ್ಕಾರದ ವಿರುದ್ಧ ಆರ್. ಅಶೋಕ ಆಕ್ರೋಶ! appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಬಸ್ ಟಿಕೆಟ್ ಹರಿಯುತ್ತಿದ್ದ ಕೈಯಲ್ಲಿಂದು ಪದ್ಮಶ್ರೀ ಪ್ರಶಸ್ತಿ! ಕನ್ನಡಿಗರು ಹೆಮ್ಮೆ ಪಡಲೇಬೇಕಾದ ಅಂಕೇಗೌಡರ ಯಶೋಗಾಥೆ
    Next Article
    UPSC CURRRENT AFFAIRS 26 MAY 2026

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment