Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕುಕ್ಕೆ ಶ್ರೀ ಕ್ಷೇತ್ರಕ್ಕೆ ಬರುವ ನಾಲ್ಕು ಪ್ರವೇಶ ರಸ್ತೆಗಳಲ್ಲಿ ಏಕಬಳಕೆ ಪ್ಲಾಸ್ಟಿಕ್ ತಪಾಸಣೆ ಚೆಕ್ ಪೋಸ್ಟ್ ಸ್ಥಾಪಿಸಿ: ಸಚಿವ ಈಶ್ವರ ಖಂಡ್ರೆ ಆದೇಶ

    Source: HOSADIGANTHA

    26 May 2026, 11:14 AM
    21 hours ago

    ಹೊಸ ದಿಗಂತ ಡಿಜಿಟಲ್ ಡೆಸ್ಕ್: ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಬರಲು ಇರುವ ನಾಲ್ಕು ಪ್ರವೇಶ ರಸ್ತೆಗಳಲ್ಲಿ ಏಕಬಳಕೆ ಪ್ಲಾಸ್ಟಿಕ್ ತಪಾಸಣೆಗಾಗಿ ಚೆಕ್ ಪೋಸ್ಟ್ ಸ್ಥಾಪಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಅವರು ಆದೇಶ ನೀಡಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ದೇವರ ದರುಶನ ಮಾಡಿ ಬಳಿಕ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಇಂದು ದೇವಾಲಯಕ್ಕೆ ಬರುವಾಗ ರಸ್ತೆಯ ಬದಿಯಲ್ಲಿ ಪ್ಲಾಸ್ಟಿಕ್ ಬಾಟಲಿ, ತಟ್ಟೆ ಇತ್ಯಾದಿ ಬಿದ್ದಿರುವುದನ್ನು ನೋಡಿ ಆತಂಕವಾಯಿತು. ಕೂಡಲೇ ಅಧಿಕಾರಿಗಳ ಸಭೆ […] The post ಕುಕ್ಕೆ ಶ್ರೀ ಕ್ಷೇತ್ರಕ್ಕೆ ಬರುವ ನಾಲ್ಕು ಪ್ರವೇಶ ರಸ್ತೆಗಳಲ್ಲಿ ಏಕಬಳಕೆ ಪ್ಲಾಸ್ಟಿಕ್ ತಪಾಸಣೆ ಚೆಕ್ ಪೋಸ್ಟ್ ಸ್ಥಾಪಿಸಿ: ಸಚಿವ ಈಶ್ವರ ಖಂಡ್ರೆ ಆದೇಶ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    234 ಪೋಸ್ಟ್‌ಗಳು ಮಾಯ: ಪಂಜಾಬ್ ಹೊರಬಿದ್ದ ಬೆನ್ನಲ್ಲೇ ಅರ್ಷದೀಪ್ ಸಿಂಗ್ ಇನ್ಸ್ಟಾ ‘ಕ್ಲೀನ್‌ಅಪ್’
    Next Article
    ಮೊದಲ ದಿನದಿಂದಲೇ ಬಿಸಿಯೂಟ ಕಡ್ಡಾಯ: ಜೂನ್ ಮೊದಲ ವಾರದೊಳಗೆ ಪಠ್ಯಪುಸ್ತಕ, ಯುನಿಫಾರ್ಮ್ ವಿತರಿಸಲು ಗಡುವು!

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment