Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ದಾವಣಗೆರೆ:ಜನತಾದರ್ಶನದಲ್ಲಿ ಸಾರ್ವಜನಿಕರ ಅಹವಾಲು ಆಲಿಸಿದ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್

    Source: Dinamana

    26 May 2026, 01:09 PM
    19 hours ago

    ದಾವಣಗೆರೆ, ಮೇ 26: ನಗರದ ಜಿಲ್ಲಾಡಳಿತ ಭವನದಲ್ಲಿರುವ ಸಂಸದರ ಕಚೇರಿಯಲ್ಲಿ ಮಂಗಳವಾರ ಆಯೋಜಿಸಿದ್ದ ಜನತಾದರ್ಶನ ಕಾರ್ಯಕ್ರಮದಲ್ಲಿ ದಾವಣಗೆರೆ ಲೋಕಸಭಾ ಕ್ಷೇತ್ರದ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾರ್ವಜನಿಕರು ಹಾಗೂ ಮಹಿಳೆಯರ ಅಹವಾಲುಗಳನ್ನು ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಆಲಿಸಿ, ಮನವಿಗಳನ್ನು ಸ್ವೀಕರಿಸಿದರು. ಜಗಳೂರು, ಅಸಗೋಡು, ಹರಿಹರ, ಕೊಂಡಜ್ಜಿ, ಕುರುಬರಹಳ್ಳಿ, ಹೆಬ್ಬಾಳು, ಐಗೂರು, ಚನ್ನಗಿರಿ ಹಾಗೂ ದಾವಣಗೆರೆ ಸೇರಿದಂತೆ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾರ್ವಜನಿಕರು ನಿವೇಶನ ಸಮಸ್ಯೆ, ಚರಂಡಿ ವ್ಯವಸ್ಥೆ, ಬಸ್ ನಿಲ್ದಾಣ ಅಭಿವೃದ್ಧಿ, ದೇವಸ್ಥಾನಗಳಿಗೆ ಅನುದಾನ ಸೇರಿದಂತೆ ಹಲವು […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ದಾವಣಗೆರೆ|ಜಿಲ್ಲಾದ್ಯಂತ ಜೂನ್‌ನಲ್ಲಿ ತಂಬಾಕು ಮುಕ್ತ ವಿಶೇಷ ಅಭಿಯಾನ:ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್
    Next Article
    ದಾವಣಗೆರೆ|ನಗರ ವಿವಿಧ ಪ್ರದೇಶಗಳಲ್ಲಿ ಮೇ 27 ರಂದು ಬೆ.09ರಿಂದ ಸಂಜೆ 05 ರವರೆಗೆ ವಿದ್ಯುತ್ ವ್ಯತ್ಯಯ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment