Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಜ್ಞಾನದ ದಿಗಂತವನ್ನು ವಿಸ್ತರಿಸಿದವರು ಕಾರಂತರು: ಡಾ. ವರದರಾಜ್ ಚಂದ್ರಗಿರಿ

    Source: nammaudupi

    27 May 2026, 02:03 AM
    1 day ago

    ಉಡುಪಿ, ಮೇ 26: ಪ್ರಾಯೋಗಶೀಲತೆಯ ಮೂಲಕ ಸಾಹಿತ್ಯ ಮತ್ತು ಸಾಮಾಜಿಕ ವಲಯದಲ್ಲಿ ಕಾರ್ಯನಿರ್ವಹಿಸಿ ಕಾರಂತರು, ಯಕ್ಷಗಾನಕ್ಕೆ ಜಾಗತಿಕ ಮನ್ನಣೆಯನ್ನು ದೊರಕಿಸಿಕೊಟ್ಟವರು. ಪ್ರತಿಯೊಂದು ಕ್ಷೇತ್ರಕ್ಕೂ ಸಹ ತಮ್ಮದೇ ಕೊಡುಗೆ ನೀಡಿದ ಅವರು ಜ್ಞಾನದ ದಿಗಂತವನ್ನು ವಿಸ್ತರಿಸಿದರು ಎಂದು ಚಿಂತಕ ಡಾ. ವರದರಾಜ್ ಚಂದ್ರಗಿರಿ ಹೇಳಿದರು. ಅವರು ಸರಕಾರಿ ಪ್ರಥಮ ದರ್ಜೆ ಕಾಲೇಜು ಪುತ್ತೂರು ಇಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಡಾ.ಶಿವರಾಮ ಕಾರಂತ ಟ್ರಸ್ಟ್ ವತಿಯಿಂದ ನಡೆದ ಅರಿವಿನ ಬೆಳಕು ಉಪನ್ಯಾಸ ಮಾಲೆ-15 ಕಾರ್ಯಕ್ರಮದಲ್ಲಿ ಕಾರಂತರ ಕಾದಂಬರಿಗಳಲ್ಲಿ ವೈಚಾರಿಕ […] The post ಜ್ಞಾನದ ದಿಗಂತವನ್ನು ವಿಸ್ತರಿಸಿದವರು ಕಾರಂತರು: ಡಾ. ವರದರಾಜ್ ಚಂದ್ರಗಿರಿ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಪಲಿಮಾರು: ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ
    Next Article
    ಕಂದಾಯ ಇಲಾಖೆಯಲ್ಲಿ ಕ್ರಾಂತಿ | ಬೆರಳ ತುದಿಯಲ್ಲಿ ದಾಖಲೆಗಳು

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment