Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕೆ.ಪಿ.ಮೃತ್ಯುಂಜಯ ಹಲವು ಕ್ಷೇತ್ರಗಳಲ್ಲಿ ಛಾಪು ಮೂಡಿಸಿದ್ದಾರೆ ; ಎನ್.ಚಲುವರಾಯಸ್ವಾಮಿ

    Source: Nudikarnataka

    27 May 2026, 02:52 PM
    12 hours ago

    ಮಂಡ್ಯ: ಸಾಹಿತಿ ಹಾಗೂ ಉಪನ್ಯಾಸಕರಾಗಿರುವ ಕೆ.ಪಿ. ಮೃತ್ಯುಂಜಯ ಅವರು ಎಲ್ಲ ಕ್ಷೇತ್ರಗಳಲ್ಲೂ ಕೆಲಸ ಮಾಡುವ ಮೂಲಕ ಬಹಳ ಜನಪ್ರಿಯತೆ ಗಳಿಸಿದ್ದಾರೆ. ಕಳೆದ ೩೦ ವರ್ಷಗಳಿಂದಲೂ ಸ್ನೇಹಜೀವಿಯಾಗಿಯೇ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಶ್ಲಾಘಿಸಿದರು. ನಗರದ ಕರ್ನಾಟಕ ಸಂಘದ ಕೆ.ವಿ. ಶಂಕರಗೌಡ ಶತಮಾನೋತ್ಸವ ಭವನದಲ್ಲಿ ಸ್ನೇಹ ಬಳಗದ ಸಹಯೋಗದಲ್ಲಿ ಬುಧವಾರ ನಡೆದ ಕವಿ ಕೆ.ಪಿ. ಮೃತ್ಯುಂಜಯ ಅವರ `ಜಾಯ್’ ಪದ್ಯಗಳು ಪುಸ್ತಕ ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ತುಮಕೂರಿನಿಂದ ಮಂಡ್ಯದಲ್ಲಿ ಬಿ.ಇ. ವ್ಯಾಸಂಗ ಮಾಡಲು […] The post ಕೆ.ಪಿ.ಮೃತ್ಯುಂಜಯ ಹಲವು ಕ್ಷೇತ್ರಗಳಲ್ಲಿ ಛಾಪು ಮೂಡಿಸಿದ್ದಾರೆ ; ಎನ್.ಚಲುವರಾಯಸ್ವಾಮಿ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಜೈಲುಗಳು ಮಾನಸಿಕವಾಗಿ ಮನುಷ್ಯನನ್ನು ಬದಲಾವಣೆ ಮಾಡುವ ಸ್ಥಳ | ಕಸಾಪ ಅಧ್ಯಕ್ಷ ಶಿವಸ್ವಾಮಿ
    Next Article
    ಕರ್ನಾಟಕ ಪ್ರಾಚೀನ ಹಸ್ತಪ್ರತಿಗಳ ಸಮೀಕ್ಷೆಯ ಪ್ರತಿಯನ್ನು ಜಿಲ್ಲಾಧಿಕಾರಿ ವೆಂಕಟೇಶ್ ಬಿಡುಗಡೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment