Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ದಲಿತ ಮುಖ್ಯಮಂತ್ರಿಗೆ ಆಗ್ರಹ : ಮಂಡ್ಯದಲ್ಲಿ ಪಂಜಿನ ಮೆರವಣಿಗೆ

    Source: Nudikarnataka

    27 May 2026, 02:53 PM
    12 hours ago

    ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವ ಮೂಲಕ ಸಾಮಾಜಿಕ ನ್ಯಾಯವನ್ನು ಒದಗಿಸಬೇಕೆಂದು ಆಗ್ರಹಿಸಿ ಮಂಡ್ಯದಲ್ಲಿ ದಲಿತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ ಬುಧವಾರ ಸಂಜೆ ಪಂಜಿನ ಮೆರವಣಿಗೆ ನಡೆಯಿತು. ಮಂಡ್ಯದ ಸಂಜಯ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ದಲಿತ ಮುಖಂಡರು, ಪಂಜಿನ ಮೆರವಣಿಗೆ ಮೂಲಕ ದಲಿತರಿಗೆ ಸಿಎಂ ಪಟ್ಟ ನೀಡಬೇಕೆಂದು ಆಗ್ರಹಿಸಿದರು. ಕೆಲಕಾಲ ಹಳೇ ಬೆಂಗಳೂರು-ಮೈಸೂರು ಹೆದ್ದಾರಿ ತಡೆದು ಆಕ್ರೋಶ ವ್ಯಕ್ತಪಡಿಸಿದರು. ಬೇಕೇ ಬೇಕು ದಲಿತ ಸಿಎಂ ಮಾಡಲೇಬೇಕು. ದಲಿತ ಸಿಎಂ ಮಾಡದಿದ್ದರೇ ಕಾಂಗ್ರೆಸ್‌ ಪಕ್ಷವನ್ನ ಬಿಡುವುದಿಲ್ಲ ಎಂದು ಘೋಷಣೆ ಮೊಳಗಿಸಿದರು. […] The post ದಲಿತ ಮುಖ್ಯಮಂತ್ರಿಗೆ ಆಗ್ರಹ : ಮಂಡ್ಯದಲ್ಲಿ ಪಂಜಿನ ಮೆರವಣಿಗೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಕರ್ನಾಟಕ ಪ್ರಾಚೀನ ಹಸ್ತಪ್ರತಿಗಳ ಸಮೀಕ್ಷೆಯ ಪ್ರತಿಯನ್ನು ಜಿಲ್ಲಾಧಿಕಾರಿ ವೆಂಕಟೇಶ್ ಬಿಡುಗಡೆ
    Next Article
    ಹೈಕಮಾಂಡ್ ತೀರ್ಮಾನಕ್ಕೆ ನಾವೆಲ್ಲರೂ ಬದ್ಧ : ಚಲುವರಾಯಸ್ವಾಮಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment