Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ದಾವಣಗೆರೆ:ಪ್ರಾಣಿಗಳ ಅಕ್ರಮ ವಧೆ,ಸಾಗಾಣಿಕೆ,ಮಾರಾಟಕ್ಕೆ ಕಾನೂನು ಕ್ರಮ:ಪಾಲಿಕೆ ಆಯುಕ್ತ ಮಹಾಂತೇಶ್

    Source: Dinamana

    27 May 2026, 12:52 PM
    14 hours ago

    ದಾವಣಗೆರೆ,ಮೇ.27:ಕರ್ನಾಟಕ ಗೋಹತ್ಯೆ ನಿಯಂತ್ರಣ ಮತ್ತು ಜಾನುವಾರು ಸಂರಕ್ಷಣೆ ಅಧಿನಿಯಮ ಕಾಯ್ದೆಗಳನುಸಾರ ಅನಧಿಕೃತವಾಗಿ ಒಂಟಿ, ಗೋವುಗಳ ಸಾಗಾಣಿಕೆ ಮತ್ತು ಹತ್ಯೆ ನಡೆಸುವುದು ಕಾನೂನು ರೀತ್ಯಾ ಶಿಕ್ಷಾರ್ಹ ಅಪರಾಧವಾಗಿರುತ್ತದೆ. ಆದ್ದರಿಂದ ಈ ಆದೇಶವನ್ನು ಉಲ್ಲಂಘನೆ ಮಾಡಿ ಕಾನೂನು ಬಾಹಿರವಾಗಿ ಪ್ರಾಣಿಗಳ ಅಕ್ರಮ ವಧೆ,ಸಾಗಾಣಿಕೆ ಹಾಗೂ ಮಾರಾಟ ಮಾಡುವುದು ಕಂಡು ಬಂದಲ್ಲಿ ಅಂತವರ ವಿರುದ್ದ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದೆಂದು ಪಾಲಿಕೆ ಆಯುಕ್ತರಾದ ಮಹಾಂತೇಶ್ ತಿಳಿಸಿದ್ದಾರೆ. Read also : ಅಹಿಂದ ವರ್ಗ ಮೇಲೆತ್ತುತ್ತಿರುವ ಸಿದ್ದರಾಮಯ್ಯ ಸಿಎಂ ಬದಲಾದರೆ ಅಹಿಂದ ಉಗ್ರ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಹಣ್ಣು ತಿನ್ನುವುದು ಮತ್ತು ಕಾಫಿ ಕುಡಿಯುವುದರಿಂದ ವಯಸ್ಸಾಗುವುದು ನಿಧಾನವಾಗುತ್ತದೆಯಂತೆ; ಅಧ್ಯಯನದಲ್ಲಿ ಸಾಬೀತು
    Next Article
    ಅಹಿಂದ ವರ್ಗ ಮೇಲೆತ್ತುತ್ತಿರುವ ಸಿದ್ದರಾಮಯ್ಯ ಸಿಎಂ ಬದಲಾದರೆ ಅಹಿಂದ ಉಗ್ರ ಹೋರಾಟ! ಹಾಲೆಕಲ್ಲು ಎಸ್. ಟಿ. ಅರವಿಂದ್ ಎಚ್ಚರಿಕೆ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment