Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಅಹಿಂದ ವರ್ಗ ಮೇಲೆತ್ತುತ್ತಿರುವ ಸಿದ್ದರಾಮಯ್ಯ ಸಿಎಂ ಬದಲಾದರೆ ಅಹಿಂದ ಉಗ್ರ ಹೋರಾಟ! ಹಾಲೆಕಲ್ಲು ಎಸ್. ಟಿ. ಅರವಿಂದ್ ಎಚ್ಚರಿಕೆ

    Source: Dinamana

    27 May 2026, 10:53 AM
    16 hours ago

    ದಾವಣಗೆರೆ : ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರೆ ಅಥವಾ ಹೈಕಮಾಂಡ್‌ ನಿಂದ ಅವರನ್ನು ಬದಲಾಯಿಸಿದರೆ ‘ಅಹಿಂದ’ ಸಂಘಟನೆ ಗಳು ಮತ್ತು ಅವರ ಬೆಂಬಲಿಗರು ರಾಜ್ಯಾದ್ಯಂತ ತೀವ್ರ ಸ್ವರೂಪದ ಉಗ್ರಹೋರಾಟ ನಡೆಸಲಾಗುವುದು ಎಂದು ದಾವಣಗೆರೆ ಜಿಲ್ಲಾ ಕುರುಬ ವಿದ್ಯಾವರ್ಧಕ ಸಂಘದ ಮಾಜಿ ಉಪಾಧ್ಯಕ್ಷ ಜಿಲ್ಲಾ ಕನಕ ಯುವಕರ ಬಳಗದ ಜಿಲ್ಲಾಧ್ಯಕ್ಷ ಹಾಲೆಕಲ್ಲು ಎಸ್. ಟಿ. ಅರವಿಂದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಾಮಾಜಿಕ ನ್ಯಾಯದ ಹಿತದೃಷ್ಟಿಯಿಂದ ಸಿದ್ದರಾಮಯ್ಯ ಅವರೇ ಮುಂದುವರಿಯಬೇಕು ಎಂಬುದು ನಮ್ಮ ಪ್ರಮು ಖ ಆಗ್ರಹವಾಗಿದೆ. ಸಿದ್ದರಾಮಯ್ಯ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ದಾವಣಗೆರೆ:ಪ್ರಾಣಿಗಳ ಅಕ್ರಮ ವಧೆ,ಸಾಗಾಣಿಕೆ,ಮಾರಾಟಕ್ಕೆ ಕಾನೂನು ಕ್ರಮ:ಪಾಲಿಕೆ ಆಯುಕ್ತ ಮಹಾಂತೇಶ್
    Next Article
    ರಾಜ್ಯ ಸರ್ಕಾರದ  ವೈಫಲ್ಯ ಒಪ್ಪಿ ಸಿಎಂ ಬದಲಾವಣೆಗೆ ನಿರ್ಧಾರ ಮಾಡಿದೆ- ಬಿವೈ ವಿಜಯೇಂದ್ರ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment