Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮನೆಯ ಬಳಿ ನಡೆದುಕೊಂಡು ಹೋಗುವಾಗ ಏಕಾಏಕಿ ದಾಳಿ ಮಾಡಿದ ಕಾಡಾನೆ, ಬೆಳೆಗಾರನಿಗೆ ಗಂಭೀರ ಗಾಯ

    Source: HOSADIGANTHA

    27 May 2026, 07:54 AM
    20 hours ago

    ಹೊಸದಿಗಂತ ವರದಿ ಮಡಿಕೇರಿ: ಕಾಡಾನೆ ದಾಳಿಗೆ ಸಿಲುಕಿ ಬೆಳೆಗಾರರೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ವಾಲ್ನೂರು ತ್ಯಾಗತ್ತೂರು ಗ್ರಾ.ಪಂ ವ್ಯಾಪ್ತಿಯ ಅಭ್ಯತ್ ಮಂಗಲ ಒಂಟಿಯಂಗಡಿಯಲ್ಲಿ ನಡೆದಿದೆ.ಅಭ್ಯತ್ ಮಂಗಲ ಒಂಟಿಯಂಗಡಿ ನಿವಾಸಿ ಅಂಚೆಮನೆ ಸುಧಕುಮಾರ್(56) ಎಂಬವರೇ ಆನೆ ದಾಳಿಯಿಂದ ಗಾಯಗೊಂಡವರು. ಮಂಗಳವಾರ ರಾತ್ರಿ ತಮ್ಮ ಮನೆಯ ಸಮೀಪ ನಡೆದುಕೊಂಡು ಹೋಗುತ್ತಿರುವಾಗ ಏಕಾಏಕಿ ಎದುರಾದ ಕಾಡಾನೆ ಸುಧ ಕುಮಾರ್ ಮೇಲೆ ದಾಳಿ ನಡೆಸಿದೆ. ಕಾಡಾನೆ ದಾಳಿಯಿಂದ ಗಾಯಗೊಂಡ ವ್ಯಕ್ತಿಯ ಕಿರುಚಾಟ ಕೇಳಿ ಸ್ಥಳೀಯರು ಹೊರಬಂದು ಕಾಡಾನೆಯನ್ನು ಓಡಿಸಿದ್ದಾರೆ. ಕಾಡಾನೆ ದಾಳಿಯಿಂದ ಗಂಭೀರವಾದ […] The post ಮನೆಯ ಬಳಿ ನಡೆದುಕೊಂಡು ಹೋಗುವಾಗ ಏಕಾಏಕಿ ದಾಳಿ ಮಾಡಿದ ಕಾಡಾನೆ, ಬೆಳೆಗಾರನಿಗೆ ಗಂಭೀರ ಗಾಯ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಸಾಗರ ಟೌನ್​ ಸ್ಟೆಷನ್​ ಕೇಸ್​ : ಮೃತನ ಪತ್ನಿ, ಪ್ರಿಯಕರನ ಬಂಧನ! ಆಗಿದಿಷ್ಟು
    Next Article
    UPSC Current Affairs Quiz : 27 May 2026

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment