Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ರಾಜ್ಯಾದ್ಯಂತ ವರುಣನ ರೌದ್ರನರ್ತನ: ಬೆಂಗಳೂರಿನಲ್ಲಿ ಮೆಟ್ರೋ, ವಿಮಾನ ಸಂಚಾರ ಸಂಪೂರ್ಣ ಏರುಪೇರು

    Source: HOSADIGANTHA

    27 May 2026, 05:44 AM
    22 hours ago

    ಹೊಸದಿಗಂತ ಡಿಜಿಟಲ್‌ ಡೆಸ್ಕ್: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ತೀವ್ರಗೊಂಡಿದ್ದು, ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಹಾನಿ ಸಂಭವಿಸಿದೆ. ಬಿರುಗಾಳಿ, ಸಿಡಿಲು ಮತ್ತು ಆಲಿಕಲ್ಲು ಮಳೆಯ ಆರ್ಭಟಕ್ಕೆ ರಸ್ತೆಗಳು ಮತ್ತು ಸಾರ್ವಜನಿಕ ಆಸ್ತಿಪಾಸ್ತಿಗಳು ಜಖಂಗೊಂಡಿವೆ. ಬೆಂಗಳೂರಿನಲ್ಲಿ ಮಳೆಯ ರೌದ್ರನರ್ತನಮದ್ಯಾಹ್ನದ ನಂತರ ಸುರಿದ ಭಾರಿ ಗುಡುಗು ಸಹಿತ ಮಳೆಗೆ ನಮ್ಮ ಮೆಟ್ರೋ ಹಳಿಗಳ ಮೇಲೆ ಮರಗಳು ಮುರಿದು ಬಿದ್ದಿದ್ದರಿಂದ ನೇರಳೆ ಮಾರ್ಗದಲ್ಲಿ ಮೆಟ್ರೋ ಸಂಚಾರ ಕೆಲಕಾಲ ಸಂಪೂರ್ಣ ಸ್ಥಗಿತಗೊಂಡು ಪ್ರಯಾಣಿಕರು ಪರದಾಡುವಂತಾಯಿತು. ನಗರದ ಪ್ರಮುಖ […] The post ರಾಜ್ಯಾದ್ಯಂತ ವರುಣನ ರೌದ್ರನರ್ತನ: ಬೆಂಗಳೂರಿನಲ್ಲಿ ಮೆಟ್ರೋ, ವಿಮಾನ ಸಂಚಾರ ಸಂಪೂರ್ಣ ಏರುಪೇರು appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    SHOCKING | ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಬಂದ ಮಹಿಳೆಯಲ್ಲಿ ಎಬೋಲಾ ಲಕ್ಷಣಗಳು ಪತ್ತೆ!
    Next Article
    ದೆಹಲಿಯಿಂದ ಬೆಂಗಳೂರಿಗೆ ಹೊರಟ ಡಿ.ಕೆ. ಶಿವಕುಮಾರ್: ಪ್ರಮಾಣ ವಚನಕ್ಕೆ ಸಿದ್ಧತೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment