Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ದೆಹಲಿಯಿಂದ ಬೆಂಗಳೂರಿಗೆ ಹೊರಟ ಡಿ.ಕೆ. ಶಿವಕುಮಾರ್: ಪ್ರಮಾಣ ವಚನಕ್ಕೆ ಸಿದ್ಧತೆ

    Source: Guaranteenws

    27 May 2026, 03:50 PM
    11 hours ago

    ಕರ್ನಾಟಕದ ನೂತನ ಮುಖ್ಯಮಂತ್ರಿ ಆಗಲಿರುವ ಡಿ.ಕೆ. ಶಿವಕುಮಾರ್ ಅವರು ದೆಹಲಿಯಿಂದ ಹೊರಟು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಹೈಕಮಾಂಡ್‌ನೊಂದಿಗೆ ನಡೆದ ಮಹತ್ವದ ಚರ್ಚೆಯ ನಂತರ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ದೆಹಲಿಯಲ್ಲಿ ರಾಹುಲ್ ಗಾಂಧಿ ಮತ್ತು ಹೈಕಮಾಂಡ್ ನಾಯಕರೊಂದಿಗೆ ನಡೆದ ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ಧರಾಗಿರುವುದನ್ನು ದೃಢಪಡಿಸಿಕೊಂಡಿದ್ದಾರೆ. ಸಿದ್ದರಾಮಯ್ಯ ಅವರು ನಾಳೆ 11.30ಕ್ಕೆ ರಾಜ್ಯಪಾಲರನ್ನು ಭೇಟಿ ಮಾಡಿ ರಾಜೀನಾಮೆ ನೀಡುವುದು ಖಚಿತವಾಗಿದೆ. ಅದೇ ದಿನ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ರಾಜ್ಯಾದ್ಯಂತ ವರುಣನ ರೌದ್ರನರ್ತನ: ಬೆಂಗಳೂರಿನಲ್ಲಿ ಮೆಟ್ರೋ, ವಿಮಾನ ಸಂಚಾರ ಸಂಪೂರ್ಣ ಏರುಪೇರು
    Next Article
    ಸಿದ್ದರಾಮಯ್ಯ ನಿವಾಸಕ್ಕೆ ಸುರ್ಜೇವಾಲ ಆಗಮನ! ನಾಳೆ ರಾಜೀನಾಮೆಯ ಬಗ್ಗೆ ಚರ್ಚೆ?

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment