Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸಿದ್ದರಾಮಯ್ಯ ನಿವಾಸಕ್ಕೆ ಸುರ್ಜೇವಾಲ ಆಗಮನ! ನಾಳೆ ರಾಜೀನಾಮೆಯ ಬಗ್ಗೆ ಚರ್ಚೆ?

    Source: Guaranteenws

    24 Jun 2026, 08:32 PM
    1 month ago

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆಯ ರಣರೋಚಕ ಬೆಳವಣಿಗೆಗಳ ನಡುವೆ, ಎಐಸಿಸಿ ಜನರಲ್ ಸೆಕ್ರಟರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಕೆಪಿಸಿಸಿ ಕಚೇರಿಯಿಂದ ನೇರವಾಗಿ ಸಿದ್ದರಾಮಯ್ಯ ನಿವಾಸಕ್ಕೆ ಆಗಮಿಸಿದ ಸುರ್ಜೇವಾಲ, ಸಿದ್ದರಾಮಯ್ಯ ಅವರೊಂದಿಗೆ ಮಹತ್ವದ ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಭೇಟಿಯು ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಮೂಡಿಸಿದೆ. ನಾಳೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವ ಬಗ್ಗೆ ಚರ್ಚೆ ನಡೆದಿದೆ ಎಂದು ಆಪ್ತ ಮೂಲಗಳು ಸೂಚಿಸುತ್ತಿವೆ. ಸುರ್ಜೇವಾಲ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ದೆಹಲಿಯಿಂದ ಬೆಂಗಳೂರಿಗೆ ಹೊರಟ ಡಿ.ಕೆ. ಶಿವಕುಮಾರ್: ಪ್ರಮಾಣ ವಚನಕ್ಕೆ ಸಿದ್ಧತೆ
    Next Article
    ಡಿಕೆಶಿ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್! ಶುಕ್ರವಾರವೇ ಪ್ರಮಾಣ ವಚನ?

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment