Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮನೆ ಬಾಗಿಲು ಮುರಿದು ಚಿನ್ನ ಕಳ್ಳತನ: ಮಾರಿಹಾಳ ಪೊಲೀಸರ ಬಲೆಗೆ ಬಿದ್ದ ಆರೋಪಿ

    Source: HOSADIGANTHA

    27 May 2026, 05:29 PM
    13 hours ago

    ಹೊಸದಿಗಂತ ವರದಿ ಬೆಳಗಾವಿ: ಮನೆಯ ಬಾಗಿಲು ಮುರಿದು 42 ಗ್ರಾಂ ಬಂಗಾರದ ಆಭರಣಗಳನ್ನು ಕಳ್ಳತನ ಮಾಡಿರುವ ಘಟನೆ ಬೆಳಗಾವಿ ತಾಲೂಕಿನ ಶಿಂದೋಳ್ಳಿ ಗ್ರಾಮದ ಮಹಾಲಕ್ಷ್ಮೀಪುರಂ ನಗರದಲ್ಲಿರುವ ನಡೆದಿದ್ದು, ಕಳ್ಳತನ ಮಾಡಿರುವ ಆರೋಪಿಯನ್ನು ಮಾರಿಹಾಳ ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಮಾರಿಹಾಳ ಪೊಲೀಸ ಠಾಣೆ ಅಪರಾಧ ಸಂಖ್ಯೆ: 59/2026 ಕಲಂ: 305, 331(3) ಬಿಎನ್ಎಸ್-2023 ನೇ ಪ್ರಕರಣದಲ್ಲಿ ದಾಖಲಾಗಿ ತನಿಖೆ ನಡೆಸಲಾಗಿತ್ತು. ಇದನ್ನೂ ಓದಿ: ಕಳ್ಳತನ ಪ್ರಕರಣಗಳು ಹೆಚ್ಚುತ್ತಿರುವುದರಿಂದ, ಕಳುವಾದ ವಸ್ತುಗಳು ಹಾಗೂ ಆರೋಪಿತರ ಪತ್ತೆ ಕುರಿತು ಈ […] The post ಮನೆ ಬಾಗಿಲು ಮುರಿದು ಚಿನ್ನ ಕಳ್ಳತನ: ಮಾರಿಹಾಳ ಪೊಲೀಸರ ಬಲೆಗೆ ಬಿದ್ದ ಆರೋಪಿ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
    Click here to Read More
    Previous Article
    ಸಿಎಂ ಬದಲಾವಣೆ ಬಗ್ಗೆ ಗೊತ್ತಿಲ್ಲ: ನಾಳೆ ಬ್ರೇಕ್ ಫಾಸ್ಟ್ ಮೀಟಿಂಗ್ ಗೆ ಹೋಗುವೆ-ಸಚಿವ ಮಧು ಬಂಗಾರಪ್ಪ
    Next Article
    ‘ಕಾಸ್ಟ್ ಸೆನ್ಸಸ್’ ರಿಪೋರ್ಟ್ ಸಿಎಂ ಕೈಗೆ: ಸಿದ್ದರಾಮಯ್ಯ ಸರ್ಕಾರದ ಮುಂದಿನ ನಡೆ ಏನು?

    Related ಅಪರಾಧ ಸುದ್ದಿ Updates:

    Are you sure? You want to delete this comment..! Remove Cancel

    Comments (0)

      Leave a comment