Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಶಕ್ತಿಶಾಲಿ ರಾಷ್ಟ್ರ ಮಾಡುವ ಹೊಣೆ ಯುವಕರ ಮೇಲಿದೆ: ಡಾ.ವಿ.ಎಸ್.ವಿ ಪ್ರಸಾದ್‌

    Source: Guaranteenws

    28 May 2026, 12:53 PM
    2 days ago

    ಧಾರವಾಡ: ಭಾರತವು 12ನೇ ಶತಮಾನದಲ್ಲಿ ವಿಶ್ವಗುರುವಾಗಿತ್ತು. ಆದರೆ ಕಾಲಕ್ರಮೇಣ ನಾವು ನಮ್ಮ ಮೌಲ್ಯಗಳನ್ನು ಕಳೆದುಕೊಂಡು ಹಿಂದುಳಿದಿದ್ದೇವೆ. ಇದೀಗ ಸ್ವಾಮಿ ವಿವೇಕಾನಂದರ ಆದರ್ಶಗಳಿಂದ ಪ್ರೇರಣೆ ಪಡೆದು ಭಾರತವು ಮತ್ತೆ ವಿಶ್ವದಲ್ಲಿ 4ನೇ ಸ್ಥಾನಕ್ಕೇರಿದೆ. ಮುಂದಿನ ದಿನಗಳಲ್ಲಿ ಭಾರತವನ್ನು ಮತ್ತಷ್ಟು ಶಕ್ತಿಶಾಲಿ ರಾಷ್ಟ್ರವನ್ನಾಗಿ ಮಾಡುವ ಜವಾಬ್ದಾರಿ ಯುವಕರ ಮೇಲಿದೆ ಎಂದು ಸಮಾಜ ಸೇವಕರು ಹಾಗೂ ಸ್ವರ್ಣ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ಡಾ. ಸಿ.ಹೆಚ್.ವಿ.ಎಸ್.ವಿ ಪ್ರಸಾದ್ ಹೇಳಿದರು. ಸ್ವಾಮಿ ವಿವೇಕಾನಂದ ರಕ್ತದಾನ ಫೌಂಡೇಶನ್ ಹಾಗೂ ಸ್ವರ್ಣ ಗ್ರೂಪ್ ಆಫ್ ಕಂಪನೀಸ್ ಸಹಯೋಗದಲ್ಲಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಗುಡ್‌ಬೈ ಹೇಳ್ತಿದ್ದಂತೆ ಕಾರಿನಲ್ಲೇ ಕಣ್ಣೀರಿಟ್ಟ ಸಂತೋಷ್ ಲಾಡ್
    Next Article
    “ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್”: ಸಿಎಂ ಸಿದ್ದರಾಮಯ್ಯ ಘೋಷಣೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment