Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ನಾನು ರಾಜ್ಯ ರಾಜಕಾರಣದಲ್ಲೇ ಉಳಿಯುತ್ತೇನೆ: ರಾಜ್ಯಸಭೆ ಆಫರ್ ನಿರಾಕರಿಸಿದ ಸಿದ್ದರಾಮಯ್ಯ

    Source: HOSADIGANTHA

    28 May 2026, 12:18 PM
    2 days ago

    ಹೊಸ ದಿಗಂತ ಡಿಜಿಟಲ್ ಡೆಸ್ಕ್: ಕಾಂಗ್ರೆಸ್ ಹೈಕಮಾಂಡ್‌ನ ನಾಯಕರು ನನಗೆ ರಾಜ್ಯಸಭೆಗೆ ಹೋಗುವಂತೆ ಸೂಚಿಸಿದ್ದರು. ಆದರೆ ನಾನು ಅವರ ಆಫರ್ ಅನ್ನು ನಿರಾಕರಿಸಿದ್ದೇನೆ. ನನಗೆ ದೆಹಲಿ ರಾಜಕಾರಣ ಬೇಡ, ನಾನು ರಾಜ್ಯ ರಾಜಕಾರಣದಲ್ಲೇ ಉಳಿಯುತ್ತೇನೆ ಎಂದು ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಕೊನೆ ಉಸಿರಿರುವವರೆಗೂ ಇಲ್ಲಿಯೇ ಇರುವೆ ಸಿಎಂ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ ಬೆನ್ನಲ್ಲೇ ಗೃಹಕಚೇರಿ ಕೃಷ್ಣಾದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನೇ ಸ್ವಯಂ ಪ್ರೇರಿತವಾಗಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದೇನೆ. ಈ ನಾಡಿನ ಜನ […] The post ನಾನು ರಾಜ್ಯ ರಾಜಕಾರಣದಲ್ಲೇ ಉಳಿಯುತ್ತೇನೆ: ರಾಜ್ಯಸಭೆ ಆಫರ್ ನಿರಾಕರಿಸಿದ ಸಿದ್ದರಾಮಯ್ಯ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಕಾಂಗ್ರೆಸ್ ಸರ್ಕಾರಕ್ಕೆ ಇನ್ನು ಉಳಿಗಾಲವಿಲ್ಲ: ಸಿದ್ದರಾಮಯ್ಯ ರಾಜೀನಾಮೆಗೆ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ರಿಯಾಕ್ಷನ್
    Next Article
    ಡಿಸಿಎಂ ಡಿ.ಕೆ. ಶಿವಕುಮಾರ್ ಗೆ ಬಿಗ್ ರಿಲೀಫ್: ವಿದೇಶಿ ಪ್ರವಾಸಕ್ಕೆ ಸಿಕ್ಕಿತು ಕೋರ್ಟ್ ಗ್ರೀನ್ ಸಿಗ್ನಲ್

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment