Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ನಮ್ಮ ನಾಯಕನಿಗೆ ಅನ್ಯಾಯ ಸಹಿಸಲ್ಲ: ಯಾದಗಿರಿಯಲ್ಲಿ ಸಿದ್ದರಾಮಯ್ಯ ಅಭಿಮಾನಿ ಆತ್ಮಹ*ತ್ಯೆಗೆ ಯತ್ನ

    Source: HOSADIGANTHA

    28 May 2026, 11:37 AM
    2 days ago

    ಹೊಸದಿಗಂತ ಡಿಜಿಟಲ್‌ ಡೆಸ್ಕ್: ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವ ನಿರ್ಧಾರ ರಾಜ್ಯಾದ್ಯಂತ ತೀವ್ರ ರಾಜಕೀಯ ಸಂಚಲನ ಮೂಡಿಸಿದೆ. ಇತ್ತ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಹರಡುತ್ತಿದ್ದಂತೆ ಯಾದಗಿರಿಯಲ್ಲಿ ಅವರ ಅಭಿಮಾನಿಗಳು ಮತ್ತು ಕಾಂಗ್ರೆಸ್ ಕಾರ್ಯಕರ್ತರು ರಸ್ತೆಗಿಳಿದು ಭಾರಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ತೀವ್ರ ಭಾವುಕಗೊಂಡ ಸಿದ್ದರಾಮಯ್ಯ ಕಟ್ಟಾ ಅಭಿಮಾನಿಯೊಬ್ಬರು ಪ್ರತಿಭಟನಾ ಸ್ಥಳದಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಆಘಾತಕಾರಿ ಘಟನೆ ಸಂಭವಿಸಿದೆ. ಪ್ರತಿಭಟನಾ ಸ್ಥಳದಲ್ಲೇ ವಿಷ ಕುಡಿದ ಅಭಿಮಾನಿ! ಯಾದಗಿರಿಯ ಸುಭಾಷ್ ವೃತ್ತದಲ್ಲಿ ಜಮಾಯಿಸಿದ […] The post ನಮ್ಮ ನಾಯಕನಿಗೆ ಅನ್ಯಾಯ ಸಹಿಸಲ್ಲ: ಯಾದಗಿರಿಯಲ್ಲಿ ಸಿದ್ದರಾಮಯ್ಯ ಅಭಿಮಾನಿ ಆತ್ಮಹ*ತ್ಯೆಗೆ ಯತ್ನ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಹೈಕಮಾಂಡ್ ಸೂಚನೆಯಂತೆ ಸಿಎಂ ಹುದ್ದೆ ತ್ಯಜಿಸಿದ್ದೇನೆ: ರಾಜೀನಾಮೆ ಬಳಿಕ ಸಿದ್ದರಾಮಯ್ಯ ಮಾತು
    Next Article
    ಸಂವಿಧಾನವೇ ಧರ್ಮ, ಮತದಾರರೇ ನನ್ನ ದೇವರು: ರಾಜೀನಾಮೆ ಬಳಿಕ ಸಿದ್ದರಾಮಯ್ಯ ಭಾವುಕ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment