Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಅಭಿಮಾನಿಗಳ ಬೇಸರ

    Source: Guaranteenws

    29 May 2026, 10:53 AM
    1 day ago

    ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬಳಿಕ ರಾಜ್ಯಾದ್ಯಂತ ಅಭಿಮಾನಿಗಳಲ್ಲಿ ಭಾವುಕತೆ ಹೆಚ್ಚಾಗಿದೆ. ಆಕಸ್ಮಿಕವಾಗಿ ರಾಜಕಾರಣಕ್ಕೆ ಬಂದರೂ ಅತ್ಯಂತ ಕಡಿಮೆ ಸಮಯದಲ್ಲಿ ಜನರ ಮನಸ್ಸನ್ನು ಗೆದ್ದ ನಾಯಕರ ಸಾಲಿನಲ್ಲಿ ಮೊದಲಿಗರಾಗಿ ನಿಲ್ಲುವ ಸಿದ್ದರಾಮಯ್ಯ ಅವರನ್ನು “ಜನರ ನೆಚ್ಚಿನ ರಾಜಕಾರಣಿ” ಎಂದೇ ಕರೆಯಲಾಗುತ್ತದೆ. 2 ಬಾರಿ ವಿರೋಧ ಪಕ್ಷದ ನಾಯಕರಾಗಿ ಮತ್ತು 2 ಬಾರಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ಅವರು, ರಾಜಕೀಯದಲ್ಲಿ ಆಜಾತಶತ್ರು ಎಂದೇ ಪ್ರಸಿದ್ಧಿ ಪಡೆದಿದ್ದಾರೆ. ಸಿದ್ದರಾಮಯ್ಯ ಅವರು ತಮ್ಮ ರಾಜೀನಾಮೆಯ ನಂತರ ಸುದ್ದಿಗೋಷ್ಠಿಯಲ್ಲಿ ಭಾವುಕರಾಗಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    Job: ಕೊಚ್ಚಿನ್ ಶಿಪ್‌ಯಾರ್ಡ್‌ನಲ್ಲಿ ನೇಮಕಾತಿ; ಎಸ್​​ಎಸ್​​ಎಲ್​​ಸಿ ಉತ್ತೀರ್ಣರಿಗೆ ಸುವರ್ಣಾವಕಾಶ!
    Next Article
    ರಾಜೀನಾಮೆ ಬೆನ್ನಲ್ಲೇ ಭಾವುಕ ಪೋಸ್ಟ್! ಕರುನಾಡ ಜನತೆಗೆ ಕೈಮುಗಿದ ಸಿದ್ದು

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment