Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸಿದ್ಧವಾಯ್ತು ಆದೇಶ: ರಾಜ್ಯಪಾಲರಿಂದ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಪತ್ರ ಸ್ವೀಕೃತಿ

    Source: HOSADIGANTHA

    29 May 2026, 11:34 AM
    1 day ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಾಜೀನಾಮೆ ಪತ್ರವನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಇಂದು ಅಧಿಕೃತವಾಗಿ ಅಂಗೀಕರಿಸಿದ್ದಾರೆ. ಸಂವಿಧಾನದ ನಿಯಮಾವಳಿಗಳ ಅನ್ವಯ ಈ ರಾಜೀನಾಮೆಯನ್ನು ಸ್ವೀಕರಿಸಲಾಗಿದ್ದು, ಈ ಕುರಿತು ರಾಜಭವನದಿಂದ ಅಧಿಕೃತ ಆದೇಶ ಹೊರಬಿದ್ದಿದೆ. ಹಂಗಾಮಿ ಸಿಎಂ ಆಗಿ ಸಿದ್ದರಾಮಯ್ಯ ಮುಂದುವರಿಕೆ: ರಾಜ್ಯಪಾಲರು ಸಿದ್ದರಾಮಯ್ಯ ಅವರ ರಾಜೀನಾಮೆ ಪತ್ರವನ್ನು ಅಂಗೀಕರಿಸಿದ್ದರೂ, ರಾಜ್ಯದಲ್ಲಿ ಆಡಳಿತಾತ್ಮಕ ಶೂನ್ಯತೆ ಸೃಷ್ಟಿಯಾಗದಂತೆ ತಡೆಯಲು ಹೊಸ ಸರ್ಕಾರ ರಚನೆಯಾಗುವವರೆಗೆ, ಅಂದರೆ ಮುಂದಿನ […] The post ಸಿದ್ಧವಾಯ್ತು ಆದೇಶ: ರಾಜ್ಯಪಾಲರಿಂದ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಪತ್ರ ಸ್ವೀಕೃತಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ರಾಜ್ಯ ರಾಜಕೀಯದಲ್ಲಿ ಹೈಕಮಾಂಡ್ ಹೊಸ ಗೇಮ್ ಪ್ಲಾನ್: ಡಿಕೆಶಿ ಸಿಎಂ ಆದ್ರೆ, ಕೆಪಿಸಿಸಿಗೆ ಸಾರಥಿ ಯಾರು?
    Next Article
    UPSC Static Quiz – Geography : 29 May 2026

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment