Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಜನಪರ ಆಡಳಿತ ವ್ಯವಸ್ಥೆಯನ್ನು ರೂಪಿಸಲು ಸರ್ಕಾರ ಬದ್ಧ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

    Source: HOSADIGANTHA

    22 Jun 2026, 02:29 PM
    1 month ago

    ಹೊಸ ದಿಗಂತ ವರದಿ, ಹುಬ್ಬಳ್ಳಿ: ಕೇಂದ್ರ ಸರ್ಕಾರ ಹೊಸ ಆದಾಯ ತೆರಿಗೆ ಕಾಯ್ದೆ-2025 ಜಾರಿಗೆಗೊಳಿಸುವ ಮೂಲಕ ಸಾರ್ವಜನಿಕ ಆಡಳಿತದಲ್ಲಿ ಪಾರದರ್ಶಕತೆ ತರಲು ಸರ್ಕಾರ ಮಹತ್ವದ ಪ್ರಯತ್ನ ಮಾಡಿದೆ. ಸದ್ಯ ಆರ್ಥಿಕ ವ್ಯವಸ್ಥೆ ಕ್ಷೇತ್ರದಲ್ಲಿ ಡಿಜಿಟಲ್ ತಂತ್ರಜ್ಞಾನ ಅಳವಡಿಸಿಕೊಳ್ಳಲಾಗಿದ್ದು, ಭಾರತ ವಿಶ್ವದಲ್ಲಿ ಮೊದಲ ಸ್ಥಾನದಲ್ಲಿ ಇದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದರು. ಶುಕ್ರವಾರ ಇಲ್ಲಿಯ ಕೇಶ್ವಾಪುರದ ಲೆಕ್ಕಪರಿಶೋಧಕರ ಸಂಸ್ಥೆ ವತಿಯಿಂದ ಐಸಿಎಐ ಭವನದಲ್ಲಿ ಏರ್ಪಡಿಸಿದ್ದ ಹೊಸ ಆದಾಯ ತೆರಿಗೆ ಕಾಯ್ದೆ -2025 ಕುರಿತು ಎರಡು ದಿನದ […] The post ಜನಪರ ಆಡಳಿತ ವ್ಯವಸ್ಥೆಯನ್ನು ರೂಪಿಸಲು ಸರ್ಕಾರ ಬದ್ಧ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ನಮ್ಮ ಮೆಟ್ರೋ ಪ್ರಯಾಣಿಕರೇ ಗಮನಿಸಿ: ಈ ದಿನ ನೇರಳೆ ಮಾರ್ಗದಲ್ಲಿ ರೈಲು ಸಂಚಾರ ವ್ಯತ್ಯಯ
    Next Article
    ರಾಹುಲ್ ಗಾಂಧಿಯಿಂದ ಒಬಿಸಿ ಸಮುದಾಯಕ್ಕೆ ಅಪಮಾನ: ಮಾಜಿ ಸಚಿವ ಬಿ.ಶ್ರೀರಾಮುಲು ಟೀಕೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment