Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ರಾಹುಲ್ ಗಾಂಧಿಯಿಂದ ಒಬಿಸಿ ಸಮುದಾಯಕ್ಕೆ ಅಪಮಾನ: ಮಾಜಿ ಸಚಿವ ಬಿ.ಶ್ರೀರಾಮುಲು ಟೀಕೆ

    Source: HOSADIGANTHA

    29 May 2026, 12:37 PM
    23 hours ago

    ಹೊಸ ದಿಗಂತ ವರದಿ, ಬಳ್ಳಾರಿ: ಒಬಿಸಿ ನಾಯಕರ ಬಗ್ಗೆ ಮಾತನಾಡುತ್ತಿದ್ದ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಇಂದು ಒಬಿಸಿ ಪ್ರಬಲ ನಾಯಕ ಸಿಎಂ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿ, ಒಬಿಸಿ ಸಮುದಾಯಕ್ಕೆ ಅಪಮಾನ ಮಾಡಿದ್ದಾರೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಅವರು ವಾಗ್ದಾಳಿ ನಡೆಸಿದರು. ರಾಹುಲ್ ಗಾಂಧಿ ಈಗ ಮಾಡಿದ್ದೇನು? ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನ ಮಂತ್ರಿ ಮೋದಿ ಅವರ ಸಂಪುಟದಲ್ಲಿ ಎಷ್ಟು ಜನರು ಒಬಿಸಿ ಅವರಿದ್ದಾರೆ ಎಂದು ಪ್ರಶ್ನಿಸುತ್ತಿದ್ದ ರಾಹುಲ್ […] The post ರಾಹುಲ್ ಗಾಂಧಿಯಿಂದ ಒಬಿಸಿ ಸಮುದಾಯಕ್ಕೆ ಅಪಮಾನ: ಮಾಜಿ ಸಚಿವ ಬಿ.ಶ್ರೀರಾಮುಲು ಟೀಕೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಜನಪರ ಆಡಳಿತ ವ್ಯವಸ್ಥೆಯನ್ನು ರೂಪಿಸಲು ಸರ್ಕಾರ ಬದ್ಧ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
    Next Article
    ಕಾಂಗ್ರೆಸ್ ಹೈಕಮಾಂಡ್ ಕಣ್ಣಿಟ್ಟ ಎಟಿಎಂಗೆ ಡಿ.ಕೆ. ಶಿವಕುಮಾರ್ ಮುಖ್ಯಸ್ಥ: ಆರ್. ಅಶೋಕ್ ಟೀಕೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment