Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ‘ಡ್ರಗ್ಸ್ಗೆ ಹೇಳಿ ನೋ,ದೇಶದ ಪ್ರಗತಿಗೆ ಸಾಥ್ ನೀಡಿ:ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್

    Source: Dinamana

    29 May 2026, 05:11 PM
    17 hours ago

    ದಾವಣಗೆರೆ : ಇಂದಿನ ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಭಾರತವು ಜಾಗತಿಕ ಮಟ್ಟದಲ್ಲಿ ಹೊಸ ದಿಕ್ಸೂಚಿ ನೀಡುತ್ತಿದೆ. 2047ರ ವೇಳೆಗೆ ನಮ್ಮ ದೇಶವನ್ನು ‘ವಿಕಸಿತ ಭಾರತ’ ವನ್ನಾಗಿ ಮಾಡಲು ಯುವ ಇಂಜಿನಿಯರ್‌ಗಳ ಕೊಡುಗೆ ಅಪಾರವಾಗಿದ್ದು, ದೇಶದ ಪ್ರಗತಿಗಾಗಿ ಯುವಶಕ್ತಿ ಮಾದಕ ದ್ರವ್ಯಗಳಂತಹ ವ್ಯಸನಗಳಿಂದ ದೂರವಿದ್ದು ದೇಶದ ಅಭಿವೃದ್ದಿಗೆ ರಾಯಭಾರಿಗಳಾಗಬೇಕೆಂದು ಯುವ ಇಂಜಿನಿಯರ್‌ಗಳ ಕುರಿತು ಭಾರತದ ಗೌರವಾನ್ವಿತ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಅವರು ಕರೆೆ ನೀಡಿದರು. ದಾವಣಗೆರೆಯ  ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಅಂಗಸAಸ್ಥೆಯಾದ ಯು.ಬಿ.ಡಿ.ಟಿ. ಇಂಜಿನಿಯರಿAಗ್ ಕಾಲೇಜಿನ ಅಮೃತ ಮಹೋತ್ಸವ (ಪ್ಲಾಟಿನಂ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಕಾರ್ಕಳ ಜ್ಞಾನಸುಧಾ: ಶ್ರೀ ಮಹಾಗಣಪತಿ ಪ್ರತಿಷ್ಠಾ ಮಹೋತ್ಸವ; ಪ್ರತಿಭಾ ಪುರಸ್ಕಾರದಲ್ಲಿ ರೂ. 60,09,887 ಮೊತ್ತದ ಪ್ರೋತ್ಸಾಹಧನ ವಿತರಣೆ
    Next Article
    ದಾವಣಗೆರೆ:ಕೃಷಿ ಬಿಕ್ಕಟ್ಟು,ಪರಿಹಾರಕ್ಕೆ ಶಾಶ್ವತ ಯೋಜನೆ ಜಾರಿಗೆ ಆಗ್ರಹಿಸಿ ಮನವಿ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment