Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ದಾವಣಗೆರೆ:ಕೃಷಿ ಬಿಕ್ಕಟ್ಟು,ಪರಿಹಾರಕ್ಕೆ ಶಾಶ್ವತ ಯೋಜನೆ ಜಾರಿಗೆ ಆಗ್ರಹಿಸಿ ಮನವಿ

    Source: Dinamana

    29 May 2026, 04:10 PM
    18 hours ago

    ದಾವಣಗೆರೆ: ರಾಷ್ಟ್ರೀಯ ಕಿಸಾನ್ ಸಂಘದ ಪದಾಧಿಕಾರಿಗಳು ರೈತರ ಆತ್ಮಹತ್ಯೆಗಳನ್ನು ತಡೆಗಟ್ಟಲು ಮತ್ತು ಕೃಷಿ ಕ್ಷೇತ್ರದ ಬಿಕ್ಕಟ್ಟುಗಳನ್ನು ಪರಿಹರಿಸಲು ಶಾಶ್ವತ ಯೋಜನೆಗಳನ್ನು ಜಾರಿಗೆ ತರಬೇಕೆಂದು ಒತ್ತಾಯಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಇದೇ  ಸಂದರ್ಭದಲ್ಲಿ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೊಂಚೆ ಶಿವರುದ್ರಪ್ಪ ಮಾತನಾಡಿ, ರಾಷ್ಟ್ರೀಯ ಅಪರಾಧಗಳ ದಾಖಲೆಗಳ ಬ್ಯೂರೋದ 2024ರ ವರದಿಯ ಪ್ರಕಾರ ದೇಶದಲ್ಲಿ ರೈತರ ಆತ್ಮಹತ್ಯೆ ಪ್ರಮಾಣ ಸಲ್ಪ ಮಟ್ಟಿಗೆ ತಗ್ಗಿದ್ದರೂ, ಕರ್ನಾಟಕ ರಾಜ್ಯದಲ್ಲಿ ಮಾತ್ರ 2023ಕ್ಕೆ ಹೋಲಿಸಿದರೆ 2024ರಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ಶೇಕಡಾ 22.61ರಷ್ಟು […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ‘ಡ್ರಗ್ಸ್ಗೆ ಹೇಳಿ ನೋ,ದೇಶದ ಪ್ರಗತಿಗೆ ಸಾಥ್ ನೀಡಿ:ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್
    Next Article
    IPL | ಮತ್ತೆ ಅಬ್ಬರಿಸಿದ ವೈಭವ್‌ ಸೂರ್ಯವಂಶಿ: ಗುಜರಾತ್​​ ಗೆಲುವಿಗೆ ಬಿಗ್ ಟಾರ್ಗೆಟ್

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment