Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಗೃಹಲಕ್ಷ್ಮಿ ಹಣ ಎಲ್ಲಿ ಹೋಯ್ತು? ಹೋಗೋ ಮುಂಚೆ ಉತ್ತರ ಕೊಟ್ಟು ಹೋಗಿ ಎಂದ ಸುರೇಶ್ ಕುಮಾರ್

    Source: HOSADIGANTHA

    30 May 2026, 04:26 AM
    9 hours ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಗೃಹಲಕ್ಷ್ಮಿ ಯೋಜನೆಯ ಬಾಕಿ ಹಣದ ವಿಚಾರ ಮತ್ತೆ ರಾಜಕೀಯ ಚರ್ಚೆಯ ಕೇಂದ್ರಬಿಂದುವಾಗಿದೆ. 2025ರ ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಕಂತುಗಳ ಕುರಿತು ಸ್ಪಷ್ಟನೆ ನೀಡುವಂತೆ ಬಿಜೆಪಿ ಶಾಸಕ ಎಸ್. ಸುರೇಶ್ ಕುಮಾರ್ ಅವರು ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ. ಬಾಕಿ ಹಣದ ಬಗ್ಗೆ ಉತ್ತರ ಕೇಳಿದ ಬಿಜೆಪಿ ರಾಜೀನಾಮೆ ನೀಡಿರುವ ಸಿದ್ದರಾಮಯ್ಯ ಅವರು ರಾಜ್ಯದ ಮುಖ್ಯಮಂತ್ರಿಯಷ್ಟೇ ಅಲ್ಲದೆ ಹಣಕಾಸು ಇಲಾಖೆಯ ಹೊಣೆಗಾರಿಕೆಯನ್ನೂ ನಿರ್ವಹಿಸಿದ್ದ ಹಿನ್ನೆಲೆಯಲ್ಲಿ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದ […] The post ಗೃಹಲಕ್ಷ್ಮಿ ಹಣ ಎಲ್ಲಿ ಹೋಯ್ತು? ಹೋಗೋ ಮುಂಚೆ ಉತ್ತರ ಕೊಟ್ಟು ಹೋಗಿ ಎಂದ ಸುರೇಶ್ ಕುಮಾರ್ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಸಿಎಂ ಬದಲಾವಣೆ ಅಚ್ಚರಿಯಲ್ಲ; ಜನರಿಗೆ ಬೇಕಿರುವುದು ಉತ್ತಮ ಆಡಳಿತ: ಸುಮಲತಾ ಅಂಬರೀಷ್
    Next Article
    ಸಿಎಂ ಕುರ್ಚಿ ರೇಸ್‌ಗೆ ಇಂದು ಕ್ಲೈಮ್ಯಾಕ್ಸ್: ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಫೈನಲ್ ಫೈಸಲಾ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment