Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಬದಲಾವಣೆಗೆ ಒಗ್ಗಿಕೊಳ್ಳದ ಮನಸ್ಸುಗಳು ಕಾಲದ ಜೊತೆಗೆ ಹೋರಾಡಲಾರವು: ಪ್ರೊ. ರಾಧಾಕೃಷ್ಣ ಶೆಟ್ಟಿ ಕೆ

    Source: nammaudupi

    30 May 2026, 01:33 PM
    18 hours ago

    ಹಿರಿಯಡಕ, ಮೇ 30: ಹೊಸತನಕ್ಕೆ ಒಗ್ಗಿಕೊಳ್ಳುತ್ತಾ ಹೊಸ ಕಲಿಕೆಯೊಂದಿಗೆ ಕಾಲದ ಸವಾಲುಗಳನ್ನು ಎದುರಿಸಲು ಬದಲಾವಣೆಗೆ ಒಗ್ಗಿಕೊಳ್ಳದೇ ಇದ್ದರೆ ಕಾಲದ ಜೊತೆಗೆ ಹೋರಾಡಿ ಗೆಲ್ಲುವ ಅವಕಾಶಗಳಿಂದ ಯುವಸಮುದಾಯ ವಂಚಿತವಾಗುವ ಅಪಾಯವಿದೆ ಎಂದು ನಿವೃತ್ತ ಪ್ರಾಂಶುಪಾಲ ಪ್ರೊ. ರಾಧಾಕೃಷ್ಣ ಶೆಟ್ಟಿ ಕೆ ಎಚ್ಚರಿಸಿದರು. ಹಿರಿಯಡಕ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ವಾರ್ಷಿಕೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಪು ಶಾಸಕ ಸುರೇಶ್‌ ಶೆಟ್ಟಿ ಗುರ್ಮೆ ಇವರು ಅವಮಾನ, ಸವಾಲುಗಳನ್ನು ಒಡ್ಡುವ ಬದುಕಿನ ಸಂಕಟಗಳನ್ನು ಆತ್ಮವಿಶ್ವಾಸದಿಂದ ಎದುರಿಸಿದವರಿಗೆ ಸನ್ಮಾನವು […] The post ಬದಲಾವಣೆಗೆ ಒಗ್ಗಿಕೊಳ್ಳದ ಮನಸ್ಸುಗಳು ಕಾಲದ ಜೊತೆಗೆ ಹೋರಾಡಲಾರವು: ಪ್ರೊ. ರಾಧಾಕೃಷ್ಣ ಶೆಟ್ಟಿ ಕೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ. ಶಿವಕುಮಾರ್ ಆಯ್ಕೆ; ಜೂನ್ 3 ರಂದು ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ
    Next Article
    ಬಿ.ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳಿಂದ ಉಪ್ಪಿನಕುದ್ರು ಗೊಂಬೆಯಾಟ ರಂಗಭೂಮಿಗೆ ಅಧ್ಯಯನ ಭೇಟಿ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment