Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಬಿ.ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳಿಂದ ಉಪ್ಪಿನಕುದ್ರು ಗೊಂಬೆಯಾಟ ರಂಗಭೂಮಿಗೆ ಅಧ್ಯಯನ ಭೇಟಿ

    Source: nammaudupi

    30 May 2026, 01:32 PM
    18 hours ago

    ಕುಂದಾಪುರ, ಮೇ 30: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯಕ್ಷಗಾನ ಸಂಘ ಹಾಗೂ ಕನ್ನಡ ವಿಭಾಗದ ಜಂಟಿ ಆಶ್ರಯದಲ್ಲಿ ಉಪ್ಪಿನಕುದ್ರು ಯಕ್ಷಗಾನ ಗೊಂಬೆಯಾಟ ರಂಗಭೂಮಿಗೆ ವಿದ್ಯಾರ್ಥಿಗಳು ಅಧ್ಯಯನ ಭೇಟಿ ನಡೆಸಿದರು. ಉಪ್ಪಿನಕುದ್ರು ಶ್ರೀ ದೇವಣ್ಣ ಪದ್ಮನಾಭ ಕಾಮತ್ ಸ್ಮಾರಕ ಯಕ್ಷಗಾನ ಗೊಂಬೆಯಾಟ ಟ್ರಸ್ಟ್ನ ಅಧ್ಯಕ್ಷರಾದ ಭಾಸ್ಕರ ಕೊಗ್ಗ ಕಾಮತ್ ಅವರು ವಿದ್ಯಾರ್ಥಿಗಳಿಗೆ ಗೊಂಬೆಯಾಟ ಕುರಿತು ವಿಸ್ತೃತ ಮಾಹಿತಿ ನೀಡಿದರು. ಕರ್ನಾಟಕದ ಜನಪದ ಕಲಾ ಪರಂಪರೆಯಲ್ಲಿ ಯಕ್ಷಗಾನ ಗೊಂಬೆಯಾಟವು ವಿಶಿಷ್ಟ ಹಾಗೂ ಅಪರೂಪದ […] The post ಬಿ.ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳಿಂದ ಉಪ್ಪಿನಕುದ್ರು ಗೊಂಬೆಯಾಟ ರಂಗಭೂಮಿಗೆ ಅಧ್ಯಯನ ಭೇಟಿ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಬದಲಾವಣೆಗೆ ಒಗ್ಗಿಕೊಳ್ಳದ ಮನಸ್ಸುಗಳು ಕಾಲದ ಜೊತೆಗೆ ಹೋರಾಡಲಾರವು: ಪ್ರೊ. ರಾಧಾಕೃಷ್ಣ ಶೆಟ್ಟಿ ಕೆ
    Next Article
    ಮುರುಘಾ ಮಠದಿಂದ ಸಸಿ ನೆಡುವ ಸಪ್ತಾಹ | ಲಕ್ಷ್ಮೀಸಾಗರದಿಂದ ಚಾಲನೆ 

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment