Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ: ಡಿಕೆಶಿ ಪದಗ್ರಹಣಕ್ಕೆ ಹೋಗಲು ತಯಾರಿ- ಶಾಸಕ ಸಿ.ಪಿಯೋಗೇಶ್ವರ್

    Source: just kannada

    30 May 2026, 07:33 AM
    1 day ago

    ರಾಮನಗರ,ಮೇ,30,2026 (www.justkannada.in):  ರಾಜ್ಯದ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್  ಅಧಿಕಾರ ವಹಿಸಿಕೊಳ್ಳುವ ಸಾಧ್ಯತೆ ಹೆಚ್ಚಿದ್ದು ಈ ಹಿನ್ನೆಲೆಯಲ್ಲಿ ಪದಗ್ರಹಣಕ್ಕೆ ಹೋಗಲು ತಯಾರಿ ಮಾಡುತ್ತಿರುವುದಾಗಿ ಶಾಸಕ ಸಿ.ಪಿ ಯೋಗೇಶ್ವರ್ ತಿಳಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಸಿ.ಪಿ ಯೋಗೇಶ್ವರ್,  ಡಿಕೆ ಶಿವಕುಮಾರ್ ಪದಗ್ರಹಣಕ್ಕೆ ನಾವು ಹೋಗುತ್ತಿದ್ದೇವೆ. 200 ಬಸ್ ಗಳಲ್ಲಿ ಹೋಗಲು ತಯಾರಿ ನಡೆಸಿದ್ದೇವೆ ತಾಲ್ಲೂಕಿನಿಂದ ಅತಿ  ಹೆಚ್ಚು ಕಾರ್ಯಕರ್ತರು ಹೋಗುತ್ತೇವೆ ಎಂದರು. ಸಚಿವ ಸ್ಥಾನಕ್ಕೆ ಲಾಬಿ ಕುರಿತು ಪ್ರತಿಕ್ರಿಯಿಸಿದ ಸಿ.ಪಿ ಯೋಗೇಶ್ವರ್, ನಾನು ಸಚಿವ  ಸ್ಥಾನದ ಆಕಾಂಕ್ಷಿಯಲ್ಲ. […] The post ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ: ಡಿಕೆಶಿ ಪದಗ್ರಹಣಕ್ಕೆ ಹೋಗಲು ತಯಾರಿ- ಶಾಸಕ ಸಿ.ಪಿಯೋಗೇಶ್ವರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಡಿಸಿಎಂ ಹುದ್ದೆ: ಹೈಕಮಾಂಡ್ ನಿರ್ಧಾರಕ್ಕೆ ಬದ್ದ- ಶಾಸಕ ಕೆ.ಎಚ್ ಮುನಿಯಪ್ಪ
    Next Article
    ಮಲೆನಾಡು ಟುಡೆ ಇ-ಪೇಪರ್: ಮೇ 30, 2026! ಇಂದಿನ ವಿಶೇಷ ಸುದ್ದಿಗಳನ್ನ ಮಿಸ್​ ಮಾಡದೇನೆ ಓದಿ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment