Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕಾಂಗ್ರೆಸ್‌ಗೆ ವೋಟ್ ಹಾಕಿದ್ದು ಕೇವಲ ಅಲ್ಪಸಂಖ್ಯಾತರಲ್ಲ: ಡಿಕೆಶಿಗೆ ಅರವಿಂದ್ ಬೆಲ್ಲದ್ ನೆನಪಿಸಿದ್ದೇನು?

    Source: HOSADIGANTHA

    30 May 2026, 11:42 AM
    20 hours ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕದಲ್ಲಿ ಕಳೆದ ಮೂರು ವರ್ಷಗಳ ಸಿದ್ದರಾಮಯ್ಯನವರ ಆಡಳಿತಾವಧಿಯಲ್ಲಿ ರಾಜ್ಯದ ಆರ್ಥಿಕ ಪರಿಸ್ಥಿತಿ ಸಂಪೂರ್ಣವಾಗಿ ಹದಗೆಟ್ಟು ಹೋಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ್ ಬೆಲ್ಲದ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಈಗ ಉತ್ತಮ ಅವಕಾಶ ಸಿಕ್ಕಿದ್ದು, ಅವರ ನೇತೃತ್ವದಲ್ಲಾದರೂ ರಾಜ್ಯ ಅಭಿವೃದ್ಧಿ ಪಥದತ್ತ ಸಾಗಲಿ ಎಂದು ಆಶಯ ವ್ಯಕ್ತಪಡಿಸಿದ್ದಾರೆ. ಧಾರವಾಡದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಬಿಜೆಪಿ ನಾಯಕ ಅರವಿಂದ್ ಬೆಲ್ಲದ್, ಕಾಂಗ್ರೆಸ್ ಸರ್ಕಾರವನ್ನು […] The post ಕಾಂಗ್ರೆಸ್‌ಗೆ ವೋಟ್ ಹಾಕಿದ್ದು ಕೇವಲ ಅಲ್ಪಸಂಖ್ಯಾತರಲ್ಲ: ಡಿಕೆಶಿಗೆ ಅರವಿಂದ್ ಬೆಲ್ಲದ್ ನೆನಪಿಸಿದ್ದೇನು? appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಜೂನ್ 3ಕ್ಕೆ ನೂತನ ಸಿಎಂ ಪ್ರಮಾಣ ವಚನ: ಲೋಕಭವನದ ಗ್ಲಾಸ್ ಹೌಸ್‌ನಲ್ಲಿ ಸರಳ ಸಮಾರಂಭ
    Next Article
    RCB ಫ್ಯಾನ್ಸ್ ಗೆ ನಮ್ಮ ಮೆಟ್ರೋದಲ್ಲಿ ‘ಫ್ರೀ ರೈಡ್’: BMRCL ನಿಂದ ಹೊರಬಿತ್ತು ನೋಡಿ ನಿಜ ಸುದ್ದಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment