Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಮೇಲೆ ಹಲ್ಲೆ: ವಿಪಕ್ಷ ನಾಯಕರ ಆಕ್ರೋಶ

    Source: Guaranteenws

    24 Jun 2026, 01:50 PM
    1 month ago

    ಸೋನಾರ್ ಪುರ (ಪಶ್ಚಿಮ ಬಂಗಾಳ): ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಸೋನಾರ್ ಪುರದಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರ ಮೇಲೆ ದಾಳಿ ನಡೆದಿದೆ. ಚುನಾವಣೋತ್ತರ ಹಿಂಸಾಚಾರದಲ್ಲಿ ಬಲಿಯಾದವರ ಕುಟುಂಬಗಳನ್ನು ಸಮಾಧಾನಪಡಿಸಲು ಅವರು ತೆರಳಿದ್ದ ವೇಳೆ ಅಪರಿಚಿತರು ಅವರ ಮೇಲೆ ಕಲ್ಲು, ಮೊಟ್ಟೆ ಮತ್ತು ಬೂಟುಗಳನ್ನು ಎಸೆದು ಹಲ್ಲೆ ನಡೆಸಿದ್ದಾರೆ. ಈ ಘಟನೆ ಬಳಿಕ ಟಿಎಂಸಿ ಹಾಗೂ ಬಿಜೆಪಿ ನಡುವೆ ಆರೋಪ-ಪ್ರತ್ಯಾರೋಪಗಳು ಜೋರಾಗಿವೆ. ಘಟನೆಯನ್ನು ಖಂಡಿಸಿರುವ ಪಶ್ಚಿಮ ಬಂಗಾಳ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ರಾಜಸ್ಥಾನದಲ್ಲಿ ಭೀಕರ ಮರಳು ಬಿರುಗಾಳಿ: ಕತ್ತಲೆಯಾದ ನಗರಗಳು..ವಿಡಿಯೋ ವೈರಲ್!
    Next Article
    ಸಿದ್ದರಾಮಯ್ಯ ಬೆಂಬಲ, ಡಿಕೆಶಿ ನಾಯಕತ್ವದಲ್ಲಿ 2028ರಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ: ಕೆ.ಸಿ. ವೇಣುಗೋಪಾಲ್

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment