Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ರಾಜೇಂದ್ರ ಪೂಜಾರಿ ಅವರಿಗೆ ಡಾ. ಆರ್.ಎಂ ಹಡಪದ್ ರಾಷ್ಟ್ರೀಯ ಪ್ರಶಸ್ತಿ

    Source: nammaudupi

    01 Jun 2026, 04:31 AM
    5 days ago

    ಉಡುಪಿ, ಮೇ 31: ಮೇಘ ಮೈತ್ರಿ ಕನ್ನಡ ಸಾಹಿತ್ಯ ಸಂಘ ರಿ ಬಾಗಲಕೋಟೆ ಇವರು ಆಯೋಜಿಸಿದ, ರಾಷ್ಟ್ರೀಯ ಚಿತ್ರಕಲಾ ಸಮ್ಮೇಳನ ಬೆಂಗಳೂರು 2026 ರ ಅಂಗವಾಗಿ ಡಾ. ಆರ್.ಎಂ ಹಡಪದ್ ರಾಷ್ಟ್ರೀಯ ಪ್ರಶಸ್ತಿ ಕುಂದಾಪುರ ತಾಲೂಕಿನ, ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆ ಸಿದ್ದಾಪುರ ಇಲ್ಲಿನ ಚಿತ್ರಕಲಾ ಶಿಕ್ಷಕ ರಾಜೇಂದ್ರ ಪೂಜಾರಿ ತ್ರಾಸಿಯವರಿಗೆ ಲಭಿಸಿದೆ, ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ವೇದಿಕೆಯಲ್ಲಿ ಕನ್ನಡ ವಿಶ್ವವಿದ್ಯಾಲಯದ ದೃಶ್ಯಕಲಾ ವಿಭಾಗದ ಮುಖ್ಯಸ್ಥರಾದ ಡಾ […] The post ರಾಜೇಂದ್ರ ಪೂಜಾರಿ ಅವರಿಗೆ ಡಾ. ಆರ್.ಎಂ ಹಡಪದ್ ರಾಷ್ಟ್ರೀಯ ಪ್ರಶಸ್ತಿ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಅಧಿವಕ್ತ ಪರಿಷತ್‌ ವತಿಯಿಂದ ನ್ಯಾಯಧೀಶರಾಗಿ ಆಯ್ಕೆಯಾದವರಿಗೆ ಅಭಿನಂದನ ಕಾರ್ಯಕ್ರಮ
    Next Article
    ಉನ್ನತ ಮಟ್ಟದ ಬಾಂಬ್ ಪರೀಕ್ಷೆ ನಡೆಸಿದ ಡಿ.ಆರ್.ಡಿ.ಓ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment