Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸಾರ್ವಕಾಲಿಕ ಸತ್ಯ…….

    Source: Nudikarnataka

    02 Jun 2026, 05:43 AM
    4 days ago

    ವಿವೇಕಾನಂದ ಎಚ್.ಕೆ ಪ್ರತಿಯೊಂದು ಜೀವಿಗಳಲ್ಲೂ ಭಾವನೆಗಳ ಪ್ರವಾಹ ಸದಾ ಹರಿಯುತ್ತಿರುತ್ತದೆ. ಇನ್ನು ಮನುಷ್ಯರಲ್ಲಂತೂ ಗಂಡು ಹೆಣ್ಣಿನ ಬೇದಗಳಿಲ್ಲದೆ ಭಾವನೆಗಳದೇ ಸಾಮ್ರಾಜ್ಯ. ಹಿಂದೆ ಅಕ್ಷರ ಜ್ಞಾನವಿಲ್ಲದ ಜನರು ಜಾನಪದ ಹಾಡು, ಕಥೆಗಳ ಮೂಲಕ ತಮ್ಮ ಭಾವನೆಗಳನ್ನು ವ್ಯಕ್ತಪಡಿಸುತ್ತಿದ್ದರು. ಅಕ್ಷರ ಲಿಪಿಯ ಸಂಶೋದನೆಯೊಂದಿಗೆ ಓದು ಬರಹ ಸುಲಭವಾಯಿತು. ಭಾವನೆಗಳ ವ್ಯಕ್ತಪಡಿಸುವಿಕೆ ಕಥೆ, ಕವಿತೆ, ಕಾದಂಬರಿ ಇತ್ಯಾದಿ ಅನೇಕ ರೂಪಗಳಲ್ಲಿ ಹೊರ ಹೊಮ್ಮಲ್ಪಟ್ಟಿತು. ಸೃಷ್ಟಿಯ ಎಲ್ಲವೂ ಬರವಣಿಗೆಯ ವಸ್ತುವಾಯಿತು. ಅನುಭವಗಳು, ಅನಿಸಿಕೆಗಳು, ವಾಸ್ತವಗಳು, ಆದರ್ಶಗಳು, ಕಲ್ಪನೆಗಳು ಎಲ್ಲವೂ ಬರಹರೂಪಕ್ಕಿಳಿಯಿತು ಮತ್ತು ಅದರಲ್ಲಿ […] The post ಸಾರ್ವಕಾಲಿಕ ಸತ್ಯ……. appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಮಂಡ್ಯ | ಜೂ.20 ರಿಂದ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (ಎಸ್.ಐ.ಆರ್)
    Next Article
    ನಗರಸಭಾ ಕಾರ್ಯಾಲಯ, ನಂಜನಗೂಡು

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment