Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸಚಿವರಾಗಿ ಮುಂದುವರೆಸುವಂತೆ ವರಿಷ್ಠರಿಗೆ ಮನವಿ- ಎಂ.ಸಿ ಸುಧಾಕರ್

    Source: just kannada

    02 Jun 2026, 03:26 AM
    4 days ago

    ನವದೆಹಲಿ,ಜೂನ್,1,2026 (www.justkannada.in):  ಸಚಿವರಾಗಿ ಮುಂದುವರೆಸುವಂತೆ ಹೈಕಮಾಂಡ್ ನಾಯಕರಿಗೆ ಮನವಿ ಮಾಡುತ್ತೇನೆ ಎಂದು ಮಾಜಿ ಸಚಿವ ಎಂ.ಸಿ ಸುಧಾಕರ್ ತಿಳಿಸಿದರು. ಹೊಸಸಚಿವ ಸಂಪುಟ ಸೇರ್ಪಡೆಯಾಗಲು ಕಾಂಗ್ರೆಸ್ ಶಾಸಕರು ತೀವ್ರ ಲಾಬಿ ನಡೆಸುತ್ತಿದ್ದರೇ ಅತ್ತ  ಹಿಂದಿನ ಸಚಿವರು ತಮ್ಮ ಮಂತ್ರಿಗಿರಿ ಉಳಿಸಿಕೊಳ್ಳಲು ಸರ್ಕಸ್ ನಡೆಸುತ್ತಿದ್ದಾರೆ.  ಈ ಕುರಿತು ಮಾತನಾಡಿರುವ ಎಂ.ಸಿ ಸುಧಾಕರ್  ಈ ಹಿಂದೆ ನಾನು 3 ವರ್ಷ ಸಚಿವನಾಗಿ ಕೆಲಸ ಮಾಡಿದ್ದೇನೆ.  ಹೀಗಾಗಿ ನನ್ನನ್ನು ಸಚಿವರಾಗಿ ಮುಂದುರೆಸುವಂತೆ ಮನವಿ  ಮಾಡಲು ಬಂದಿದ್ದೇನೆ  ಎಂದರು. ಶಾಶಕ ಜಮೀರ್ ಅಹ್ಮದ್ ಖಾನ್ […] The post ಸಚಿವರಾಗಿ ಮುಂದುವರೆಸುವಂತೆ ವರಿಷ್ಠರಿಗೆ ಮನವಿ- ಎಂ.ಸಿ ಸುಧಾಕರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    IPS ಕ್ಯಾಡರ್ ಹಂಚಿಕೆ: ಕರ್ನಾಟಕಕ್ಕೆ 6 ಅಧಿಕಾರಿಗಳ ಆಯ್ಕೆ
    Next Article
    ಡಿಕೆಶಿ ಸಂಪುಟದಲ್ಲಿ ಯತೀಂದ್ರ ಸಿದ್ದರಾಮಯ್ಯಗೆ ಸ್ಥಾನ ನೀಡಿ- ಶಾಸಕ ಹರೀಶ್  ಗೌಡ ಒತ್ತಾಯ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment