Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸನ್ಮಾನ ಎಂದರೆ ವೃತ್ತಿಪರತೆಯ ಮೌಲ್ಯ ವರ್ಧನೆಯ ಸಾಮಾಜಿಕ ಉನ್ನತೀಕರಣದ ಕಾರ್ಯ: ಡಾ. ವಿಎಸ್‍ವಿ ಪ್ರಸಾದ್‌

    Source: Guaranteenws

    02 Jun 2026, 07:05 AM
    4 days ago

    ಹುಬ್ಬಳ್ಳಿ: ಸಾಧಕರನ್ನು ಸನ್ಮಾನಿಸುವುದೆಂದರೆ ಅದು ಅವರ ಕಾರ್ಯವನ್ನು ಗುರುತಿಸಿ ಗೌರವ ನೀಡುವುದಷ್ಟೇ ಅಲ್ಲ, ಅವರ ಸಾಧನೆ ಇನ್ನೊಬ್ಬರಿಗೆ ಪ್ರೇರಣೆಯಾಗಲಿ, ಸಾಧಕರು ಇನ್ನೂ ಹೆಚ್ಚಿನ ಸಾಧನೆ ಮಾಡುವ ಮೂಲಕ ಸಮಾಜಕ್ಕೆ ಇನ್ನಷ್ಟು ಕೊಡುಗೆ ನೀಡುವಂತಾಗಲಿ ಎಂಬ ಧ್ಯೇಯದೊಂದಿಗೆ ಏರ್ಪಡಿಸಲಾಗುವ ವೃತ್ತಿಪರತೆಯ ಮೌಲ್ಯ ವರ್ಧನೆಯ ಸಾಮಾಜಿಕ ಉನ್ನತೀಕರಣದ ಕಾರ್ಯವಾಗಿದೆ ಎಂದು ಸ್ವರ್ಣ ಸಮೂಹ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಡಾ.ವಿಎಸ್‍ವಿ ಪ್ರಸಾದ್‌ ತಮ್ಮ ಅಭಿಪ್ರಾಯ ವ್ಯಕ್ತಡಿಸಿದರು. ನಗರದ ಡೆನಿಸನ್ಸ್ ಹೋಟೆಲ್‍ನಲ್ಲಿ ಯುನೈಟೆಡ್ ಸ್ಟೇಟ್ಸ್(ಅಮೇರಿಕಾ)ನಲ್ಲಿ ನೋಂದಾಯಿತ ಗ್ಲೋಬಲ್ ರಿಸರ್ಚ್ ಫೌಂಡೇಶನ್ ಎಲ್‍ಎಲ್‍ಸಿಯ ಶೈಕ್ಷಣಿಕ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಆರ್‌ಸಿಬಿ ಗೆದ್ದ ಸಂಭ್ರಮದಲ್ಲಿ ಅಭಿಮಾನಿಗಳ ಹುಚ್ಚಾಟ: 260 ಡ್ರಿಂಕ್ & ಡ್ರೈವ್ ಕೇಸ್ ದಾಖಲು
    Next Article
    ದಾವಣಗೆರೆ ವಿಶ್ವವಿದ್ಯಾಲಯ | ಜೂನ್ 2 ರಿಂದ 4 ರವರೆಗೆ ‘ಭಾಷಾಂತರ ಕೌಶಲ್ಯ ತರಬೇತಿ ಶಿಬಿರ’

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment