Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ನೆನಪಿನ ತೋರಣ ಕೃತಿ ಬಿಡುಗಡೆ

    Source: nammaudupi

    02 Jun 2026, 07:59 AM
    4 days ago

    ಕೊಡವೂರು, ಜೂ.1: ಎಪ್ಪತ್ತು ವರುಷಗಳ ಸಾರ್ಥಕ ಜೀವನವನ್ನು ನಡೆಸುತ್ತಿರುವ ಕೊಡವೂರು ಅಗ್ರಹಾರ ಲಕ್ಷ್ಮೀನಾರಾಯಣ ಭಟ್ ರವರು ಬರೆದ ಅವರ ಬದುಕಿನ ‘ನೆನಪಿನ ತೋರಣ’ ಕೃತಿಯನ್ನು ಅವರ ಭೀಮರಥೀ ಶಾಂತಿಯ ಸಂದರ್ಭದಲ್ಲಿ ವೇದಮೂರ್ತಿ ಕಂಬಳಕಟ್ಟ ರಾಧಾಕೃಷ್ಣ ಉಪಾಧ್ಯ ಶ್ರೀ ಶಂಕರನಾರಾಯಣ ದೇವಸ್ಥಾನದ ವಸಂತ ಮಂಟಪದಲ್ಲಿ ಬಿಡುಗಡೆಗೊಳಿಸಿದರು. ಕೃತಿಯ ಸಂಪಾದಕಿ ಪೂರ್ಣಿಮಾ ಜನಾರ್ದನ್, ಮುದ್ರಿಸಿದ ಜನಾರ್ದನ ಕೊಡವೂರು, ರಮಾ ಲಕ್ಷ್ಮಿನಾರಾಯಣ ಭಟ್, ಪ್ರಸಾದ್ ಭಟ್, ಪ್ರಸನ್ನ ಕೊಡವೂರು, ಭಾರತೀ, ರಾಜಶ್ರೀ, ಶ್ರೀವತ್ಸ, ಹಿರಣ್ಮಯಿ ಉಪಸ್ಥಿತರಿದ್ದರು. The post ನೆನಪಿನ ತೋರಣ ಕೃತಿ ಬಿಡುಗಡೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ರಾಘವೇಂದ್ರ ಚಾರಿಟೇಬಲ್ ಸಂಸ್ಥೆ: ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕಾಗಿ ಧನಸಹಾಯ
    Next Article
    ಬಿ. ಬಿ. ಹೆಗ್ಡೆ ಕಾಲೇಜು: ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment