Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಬನ್ನೂರಿನಲ್ಲಿ ಜಯಲಲಿತಾ ಸಹೋದರ ಎನ್.ಜೆ. ವಾಸುದೇವನ್ ನಿಧನ

    Source: HOSADIGANTHA

    03 Jun 2026, 05:54 AM
    3 days ago

    ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿ. ಜೆ. ಜಯಲಲಿತಾ ಅವರ ಸಹೋದರ ಎನ್‌.ಜೆ. ವಾಸುದೇವನ್‌ ಇಂದು ಬೆಳಗ್ಗೆ ಇಹಲೋಕ ತ್ಯಜಿಸಿದ್ದಾರೆ. 92 ವಯಸ್ಸಿನ ವಾಸುದೇವನ್‌ ಅವರು ವಯೋಸಹಜ ಸಮಸ್ಯೆಗಳಿಂದ ನಿಧನರಾಗಿದ್ದಾರೆ. ಮೈಸೂರು ಜಿಲ್ಲೆಯ ಬನ್ನೂರು ಪಟ್ಟಣದ ಸಮೀಪ ಇರುವ ಚಾಮನಹಳ್ಳಿಯಲ್ಲಿ ವಾಸುದೇವನ್‌ ವಾಸವಿದ್ದರು. ತಮ್ಮ ಸಾಕುಮಗಳ ಜೊತೆ ಇದ್ದ ವಾಸುದೇವನ್‌ ಅವರ ಅಂತ್ಯಕ್ರಿಯೆ ಇಂದು ಸಂಜೆ ರಂಗರಾಜಪುರದಲ್ಲಿ ನೆರವೇರಲಿದೆ. ಜಯಲಲಿತಾ ಕುಟುಂಬದ ಹಿರಿಯ ಸದಸ್ಯರಾಗಿದ್ದ ವಾಸುದೇವನ್‌ ಅವರ ನಿಧನಕ್ಕೆ ಆಪ್ತರು ಸಂತಾಪ ಸೂಚಿಸಿದ್ದಾರೆ. The post ಬನ್ನೂರಿನಲ್ಲಿ ಜಯಲಲಿತಾ ಸಹೋದರ ಎನ್.ಜೆ. ವಾಸುದೇವನ್ ನಿಧನ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಪತಿ-ಪುತ್ರನಿಂದ ಸನಾತನ ಧರ್ಮ ನಾಶದ ಹೇಳಿಕೆ: ಚಾಮುಂಡಿ ಬೆಟ್ಟದಲ್ಲಿ ದುರ್ಗಾ ಸ್ಟಾಲಿನ್‌ ವಿಶೇಷ ಪೂಜೆ
    Next Article
    ಪ್ರಮಾಣವಚನ ಸ್ವೀಕಾರಕ್ಕೂ ಮುನ್ನ ಮನೆಯ ಆರಾಧ್ಯ ದೇವತೆಗಳ ಆಶೀರ್ವಾದ ಪಡೆಯಲಿದ್ದಾರೆ ಡಿಕೆಶಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment