Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ದಾವಣಗೆರೆ ವಿಶ್ವವಿದ್ಯಾಲಯದಿಂದ ಭಾಷಾಂತರ,ಅನುವಾದ ಕೌಶಲ್ಯ ತರಬೇತಿ ಶಿಬಿರ

    Source: Dinamana

    03 Jun 2026, 03:30 AM
    3 days ago

    ದಾವಣಗೆರೆಯ ವಿಶ್ವವಿದ್ಯಾನಿಲಯದ ಇಂಗ್ಲಿಷ್ ಅಧ್ಯಯನ ವಿಭಾಗ ಹಾಗೂ ಭಾರತೀಯ ಭಾಷಾ ಕೇಂದ್ರ ಜಂಟಿಯಾಗಿ ಆಯೋಜಿಸಿರುವ ಕನ್ನಡ, ತೆಲುಗು, ಉರ್ದು ಸೇರಿದಂತೆ ಭಾರತೀಯ ಭಾಷೆಗಳ ಭಾಷಾಂತರ ಕೌಶಲ್ಯ ತರಬೇತಿ ಶಿಬಿರ ದಾವಣಗೆರೆ ವಿಶ್ವವಿದ್ಯಾಲಯದ ಸಮಾಜ ವಿಜ್ಞಾನ ಸಭಾಂಗಣದಲ್ಲಿ ಜರುಗಿತು. ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಲೇಖಕಿ ಹಾಗೂ ಅನುವಾದಕಿ ಡಾ. ಅನುರಾಧ ಪಿ. ಎಂ.ಅವರು ಅನುವಾದದ ಇತಿಹಾಸದ ಬಗ್ಗೆ ಮಾತನಾಡಿ ಅನುವಾದದ ಸ್ವರೂಪ, ವ್ಯಾಪ್ತಿ ಹಾಗೂ ತೊಡಕುಗಳ ಕುರಿತು ಸಾಹಿತ್ಯದ ಉದಾಹರಣೆ ನೀಡಿ ವಿವರಿಸಿದರು. ಸಂಪನ್ಮೂಲ ವ್ಯಕ್ತಿಗಳಾದ ಪ್ರೊ. ಬಿ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ತಾಕತ್ತಿದ್ರೆ ನಮ್ಮ ನಾಲಿಗೆ ಕತ್ತರಿಸಿ : ಸುರೇಶ್ ಗೌಡರಿಗೆ ಜಿಲ್ಲಾ ಕಾಂಗ್ರೆಸ್ ನಾಯಕರ ಸವಾಲು
    Next Article
    ಹರಿಹರ ಪಂಚಮಸಾಲಿ ಮಠದಲ್ಲಿ ನಿಷೇಧಾಜ್ಞೆ ಜಾರಿ : ಸಭೆ-ಸಮಾರಂಭಗಳಿಗೆ ನಿರ್ಬಂಧ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment