Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಹಿರಿಯ ವರದಿಗಾರ ಜಯಂತ್.ಜಿ ಅವರಿಗೆ ‘ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ’

    Source: just kannada

    03 Jun 2026, 05:47 AM
    3 days ago

    ಮೈಸೂರು,ಜೂನ್,2,2026 (www.justkannada.in): ದೂರದರ್ಶನ ಹಿರಿಯ ವರದಿಗಾರ ಜಯಂತ್.ಜಿ  ಅವರಿಗೆ ಸರ್ಕಾರ ಕೊಡುವ 2026 ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕಳೆದ 29 ವರ್ಷಗಳಿಂದ ಮೈಸೂರು ಜಿಲ್ಲೆಯಲ್ಲಿ ದೂರದರ್ಶನ ವಾಹಿನಿಗೆ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿರುವ. ಇವರ  ಸೇವೆಯನ್ನು ಪರಿಗಣಿಸಿ, ಜೀವಮಾನದ ಸಾಧನೆಗಾಗಿ  ಮಾಧ್ಯಮ ಕ್ಷೇತ್ರದವರಿಗೆ ಕೂಡುವ  ಸರ್ಕಾರದ ಅತ್ಯುನ್ನತ ಪ್ರಶಸ್ತಿಯಾದ 2024 ರ ಮಾಧ್ಯಮ ಅಕಾಡೆಮಿಯ ವಾರ್ಷಿಕ ಪ್ರಶಸ್ತಿ ನೀಡಿ ಗೌರವಿಸಿದೆ. ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ನೀಡುವ ಮಾನವೀಯ ಮೌಲ್ಯಗಳು ಉಳ್ಳ ಅತ್ಯುತ್ತಮ ವರದಿಗಾಗಿ ನಾಲ್ಕು […] The post ಹಿರಿಯ ವರದಿಗಾರ ಜಯಂತ್.ಜಿ ಅವರಿಗೆ ‘ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ’ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ದಾವಣಗೆರೆ:ತೋಟಗಾರಿಕೆ ಇಲಾಖೆಯ ವಿವಿಧ ಯೋಜನೆಗಳಿಗೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ
    Next Article
    ಕೆನಡಾ ಕ್ರಿಕೆಟ್ ಮಂಡಳಿ ಅಮಾನತು: ICC ತೆಗೆದುಕೊಂಡ ಆಘಾತಕಾರಿ ನಿರ್ಧಾರಕ್ಕೆ ಅಸಲಿ ಕಾರಣವೇನು?

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment