Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಯಾರನ್ನಾದರೂ ಡ್ರಾಪ್ ಮಾಡಿ, ವೈಭವ್‌ಗೆ ಚಾನ್ಸ್ ಕೊಡಿ! ಯುವ ಪ್ರತಿಭೆ ಪರ ಬ್ಯಾಟ್ ಬೀಸಿದ ಗವಾಸ್ಕರ್

    Source: HOSADIGANTHA

    03 Jun 2026, 03:28 AM
    3 days ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ 2026ರ ಸೀಸನ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಸಿಡಿಲಬ್ಬರದ ಬ್ಯಾಟಿಂಗ್ ನಡೆಸಿ ವಿಶ್ವ ಕ್ರಿಕೆಟ್ ಗಮನ ಸೆಳೆದಿರುವ 15 ವರ್ಷದ ಯುವ ಆಟಗಾರ ವೈಭವ್ ಸೂರ್ಯವಂಶಿ ಬೆಂಬಲಕ್ಕೆ ಭಾರತದ ಬ್ಯಾಟಿಂಗ್ ದಂತಕಥೆ ಸುನೀಲ್ ಗವಾಸ್ಕರ್ ಧಾವಿಸಿದ್ದಾರೆ. “ವೈಭವ್ ಸೂರ್ಯವಂಶಿ ಭಾರತೀಯ ಕ್ರಿಕೆಟ್‌ಗೆ ಭಗವಂತ ನೀಡಿದ ಅದ್ಭುತ ಕೊಡುಗೆ” ಎಂದು ಬಣ್ಣಿಸಿರುವ ಗವಾಸ್ಕರ್, ಮುಂಬರುವ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೆ ಈತನನ್ನು ತಕ್ಷಣವೇ ಭಾರತ ತಂಡಕ್ಕೆ ಆಯ್ಕೆ ಮಾಡಬೇಕು ಎಂದು ಅಜಿತ್ ಅಗರ್ಕರ್ ನೇತೃತ್ವದ […] The post ಯಾರನ್ನಾದರೂ ಡ್ರಾಪ್ ಮಾಡಿ, ವೈಭವ್‌ಗೆ ಚಾನ್ಸ್ ಕೊಡಿ! ಯುವ ಪ್ರತಿಭೆ ಪರ ಬ್ಯಾಟ್ ಬೀಸಿದ ಗವಾಸ್ಕರ್ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.
    Click here to Read More
    Previous Article
    ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ಷರತ್ತುಗಳನ್ನು ಸರಳೀಕರಣ ಮಾಡಿ ಆದೇಶ: KUWJ ಸ್ವಾಗತ
    Next Article
    ಸಿಎಂ ಪದಗ್ರಹಣ ಕಾರ್ಯಕ್ರಮಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್, ವಾಹನ ಸಂಚಾರ ಬದಲಾವಣೆ

    Related ಕ್ರಿಕೆಟ್ Updates:

    Are you sure? You want to delete this comment..! Remove Cancel

    Comments (0)

      Leave a comment