Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಬೆಂಗಳೂರಿನಲ್ಲಿ ಗುಡುಗು, ಮಿಂಚು ಸಹಿತ ವರುಣನ ಆರ್ಭಟ: ರಸ್ತೆಯಲ್ಲೇ ನಿಂತ ನೀರು, ವಾಹನ ಸವಾರರು ಪರದಾಟ

    Source: HOSADIGANTHA

    03 Jun 2026, 05:53 AM
    3 days ago

    ಹೊಸ ದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಗುಡುಗು, ಮಿಂಚು ಸಹಿತ ಉತ್ತಮ ಮಳೆಯಾಗಿದೆ. ಬಹುತೇಕ ರಸ್ತೆಗಳು ಭಾರೀ ಮಳೆಗೆ ನೀರು ಸಂಗ್ರಹಗೊಂಡು ವಾಹನ ಸವಾರು ಸುಗಮವಾಗಿ ಸಂಚರಿಸಲು ಪರದಾಡಿದರು. ನಗರ ಮೆಜೆಸ್ಟಿಕ್, ಕೆ.ಆರ್.ಸರ್ಕಲ್, ಕೆ.ಆರ್​.ಮಾರ್ಕೆಟ್, ವಿಜಯನಗರ, ಬನಶಂಕರಿ, ಕೆಂಗೇರಿ, ರಾಜಾಜಿನಗರ, ಶಿವಾಜಿನಗರ, ಮಲ್ಲೇಶ್ವರಂ, ಯಲಹಂಕ ಸೇರಿದಂತೆ ವಿವಿಧ ಕಡೆಗಳಲ್ಲಿ ಧಾರಾಕಾರ ಮಳೆ ಸುರಿದ ಪರಿಣಾಮ ರಸ್ತೆಗಳು ಜಲಾವೃತಗೊಂಡಿದ್ದು, ವಿವಿಧ ಕಡೆ ಟ್ರಾಫಿಕ್ ಸಮಸ್ಯೆಗಳು ಉಂಟಾಯಿತು. ದೇವರಬೀಸನಹಳ್ಳಿ ಮೇಲ್ಸೇತುವೆ ರ‍್ಯಾಂಪ್‌ನಲ್ಲಿ ನೀರು ಭಾರೀ ಮಳೆಯಿಂದಾಗಿ ಹುಣಸಮಾರನಹಳ್ಳಿ […] The post ಬೆಂಗಳೂರಿನಲ್ಲಿ ಗುಡುಗು, ಮಿಂಚು ಸಹಿತ ವರುಣನ ಆರ್ಭಟ: ರಸ್ತೆಯಲ್ಲೇ ನಿಂತ ನೀರು, ವಾಹನ ಸವಾರರು ಪರದಾಟ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ನಾಳೆ ಮುಖ್ಯಮಂತ್ರಿಯಾಗಿ ಡಿಕೆಶಿ ಪದಗ್ರಹಣ: ನೆಲಮಂಗಲದಲ್ಲಿ ಸಿದ್ಧವಾಗುತ್ತಿದೆ ಬರೋಬ್ಬರಿ 10 ಲಕ್ಷ ಲಾಡು!
    Next Article
    ನಾನು ಯಾವುದೇ ಮಂತ್ರಿ ಸ್ಥಾನದ ಆಕಾಂಕ್ಷಿಯಲ್ಲ: ಸ್ಪೀಕರ್ ಯು.ಟಿ. ಖಾದರ್

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment