Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಪ್ರಕೃತಿಯನ್ನು ಬಳಸಿಕೊಳ್ಳುತ್ತೇವೆ ವಿನಃ ಬೆಳೆಸುವುದಿಲ್ಲ | ಡಾ.ಬಸವಕುಮಾರ ಸ್ವಾಮೀಜಿ 

    Source: Chitradurga news

    03 Jun 2026, 04:40 AM
    3 days ago

    CHITRADURGA NEWS | 03 JUNE 2026 ಚಿತ್ರದುರ್ಗ: ಪ್ರಕೃತಿಯನ್ನು ಬಳಸಿಕೊಳ್ಳುತ್ತೇವೆ ವಿನಃ ಬೆಳೆಸುವುದಿಲ್ಲ. ಪ್ರಕೃತಿಗೆ ನಾವು ಎಷ್ಟು ಕೊಡುತ್ತಿಯೋ ಅದರ ಎರಡಷ್ಟನ್ನು ಪರಿಸರ ನಮಗೆ ಮರಳಿ ಕೊಡುತ್ತದೆ. ಪರಿಸರ ಬೆಳೆಸುವ ಮನಸ್ಸುಳ್ಳ ವ್ಯಕ್ತಿಗಳನ್ನು ನಾವು ಗೌರವಿಸಬೇಕು ಎಂದು ಶ್ರೀ ಬೃಹನ್ಮಠ ಹಾಗೂ ಎಸ್.ಜೆ.ಎಂ.ವಿದ್ಯಾಪೀಠದ ಆಡಳಿತ ಮಂಡಳಿ ಸದಸ್ಯರಾದ ಡಾ.ಬಸವಕುಮಾರ ಸ್ವಾಮೀಜಿ ಹೇಳಿದರು. ಇದನ್ನೂ ಓದಿ: ಶೇ.10 ರಷ್ಟು ಕೊಳವೆ ಬಾವಿಗಳ ರೀ ಬೋರಿಂಗ್ ಮಾಡಲು ಆದ್ಯತೆ ನೀಡಿ | ಜಿ.ಪಂ.ಸಿಇಓ ಡಾ.ಆಕಾಶ್ ಸೂಚನೆ ಶ್ರೀ ಜಗದ್ಗುರು ಮುರುಘರಾಜೇಂದ್ರ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಜೂನ್ 5 ಮತ್ತು 6 ರಂದು ಶ್ರೀ ಕ್ಷಿಪ್ರ ಪ್ರಸಾದ ಮಹಾಗಣಪತಿ ದೇವಸ್ಥಾನದ 13ನೇ ವಾರ್ಷಿಕೋತ್ಸವ
    Next Article
    ಶೇ.10 ರಷ್ಟು ಕೊಳವೆ ಬಾವಿಗಳ ರೀ ಬೋರಿಂಗ್ ಮಾಡಲು ಆದ್ಯತೆ ನೀಡಿ | ಜಿ.ಪಂ.ಸಿಇಓ ಡಾ.ಆಕಾಶ್ ಸೂಚನೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment