Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಹರಿಹರ|ಅಂಬೇಡ್ಕರ್ ಹೋರಾಟದಿಂದ ದೇಶದ ದಿಕ್ಕು ಬದಲು : ಪ್ರೊ.ಬಿ.ಎಲ್.ರಾಜು

    Source: Dinamana

    04 Jun 2026, 04:40 AM
    2 days ago

    ಹರಿಹರ : ಶೋಷಿತರ ವಿಮೋಚನೆಗಾಗಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಮಾಡಿದ ಹೋರಾಟ ದೇಶದ ನಾಯಕರ ಯೋಚನಾ ಲಹರಿಯನ್ನು ಬದಲಾಯಿಸಲು ಯಶಸ್ವಿಯಾಯಿತು ಎಂದು ಶಿವಮೊಗ್ಗದ ಉಪನ್ಯಾಸಕ ಪ್ರೊ.ಬಿ.ಎಲ್. ರಾಜು ಹೇಳಿದರು. ನಗರದ ಮೈತ್ರಿವನದ ಸಭಾಂಗಣದಲ್ಲಿ ಮಾನವಬಂಧುತ್ವ ವೇದಿಕೆಯ ಸಹಬಾಗಿತ್ವದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿಸಿದ) ಯಿಂದ ಆಯೋಜಿಸಿದ್ದ ಎರಡು ದಿನಗಳ ಜಿಲ್ಲಾಮಟ್ಟದ ಪದಾಧಿಕಾರಿಗಳ ತರಬೇತಿ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು. ಆಗಿನ ಬಹುತೇಕ ಮೇಲ್ವರ್ಗದ ಆಡಳಿತಗಾರರಿಗೆ ಶೋಷಿತರ ನೋವಿನ ಅರಿವು ಇರಲಿಲ್ಲ, […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕಟ್ಟುನಿಟ್ಟಿನ ಕ್ರಮವಹಿಸಿ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಸೂಚನೆ
    Next Article
    ಡಿಸಿಎಂ ಆಗಿ ಪರಮೇಶ್ವರ್, ಸಚಿವರಾಗಿ ಕೆಎಚ್ ಮುನಿಯಪ್ಪ, ಕೆ.ಜೆ ಜಾರ್ಜ್ ಪ್ರಮಾಣ ವಚನ ಸ್ವೀಕಾರ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment