Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಡಿಸಿಎಂ ಆಗಿ ಪರಮೇಶ್ವರ್, ಸಚಿವರಾಗಿ ಕೆಎಚ್ ಮುನಿಯಪ್ಪ, ಕೆ.ಜೆ ಜಾರ್ಜ್ ಪ್ರಮಾಣ ವಚನ ಸ್ವೀಕಾರ

    Source: just kannada

    04 Jun 2026, 07:04 AM
    2 days ago

    ಬೆಂಗಳೂರು,ಜೂನ್,3,2026 (www.justkannada.in):  ರಾಜ್ಯದ ಉಪಮುಖ್ಯಮಂತ್ರಿಯಾಗಿ  ಡಾ.ಜಿ.ಪರಮೇಶ್ವರ್ ಹಾಗೂ ಸಚಿವರಾಗಿ ಕೆ.ಎಚ್ ಮುನಿಯಪ್ಪ ಪ್ರಮಾಣ ವಚನ ಸ್ವೀಕಾರ ಮಾಡಿದರು. ಲೋಕಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯದ 24ನೇ ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ ಮಾಡಿದರು ಬಳಿಕ  ರಾಜ್ಯದ ಉಪಮುಖ್ಯಮಂತ್ರಿಯಾಗಿ  ಡಾ.ಜಿ.ಪರಮೇಶ್ವರ್ ಹಾಗೂ ಸಚಿವರಾಗಿ ಕೆ.ಎಚ್ ಮುನಿಯಪ್ಪ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು. ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ವೇಣುಗೋಪಾಲ್, ರಣದೀಪ್ ಸಿಂಗ್ […] The post ಡಿಸಿಎಂ ಆಗಿ ಪರಮೇಶ್ವರ್, ಸಚಿವರಾಗಿ ಕೆಎಚ್ ಮುನಿಯಪ್ಪ, ಕೆ.ಜೆ ಜಾರ್ಜ್ ಪ್ರಮಾಣ ವಚನ ಸ್ವೀಕಾರ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಹರಿಹರ|ಅಂಬೇಡ್ಕರ್ ಹೋರಾಟದಿಂದ ದೇಶದ ದಿಕ್ಕು ಬದಲು : ಪ್ರೊ.ಬಿ.ಎಲ್.ರಾಜು
    Next Article
    ರಾಜ್ಯದ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಡಿಕೆ ಶಿವಕುಮಾರ್

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment