Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಜಮೀರ್ ಗೆ ತಪ್ಪಿದ ಸಚಿವ ಸ್ಥಾನ : ಮುಸ್ಲಿಮರಿಂದ ಪಂಜಿನ ಮೆರವಣಿಗೆ

    Source: Nudikarnataka

    05 Jun 2026, 05:55 AM
    1 day ago

    ಮಂಡ್ಯ:ಮಾಜಿ ಸಚಿವ ಜಮೀರ್ ಅಹಮದ್ ಖಾನ್ ರವರಿಗೆ ಸಚಿವ ಸ್ಥಾನ ಕೈತಪ್ಪಿರುವುದನ್ನು ಖಂಡಿಸಿ ಮುಸ್ಲಿಂ ಮುಖಂಡರು ಮಂಡ್ಯದಲ್ಲಿ ಪಂಜಿನ ಮೆರವಣಿಗೆ ನೆಡೆಸಿದರು. ನಗರದ ಕಾವೇರಿ ಭವನದ ಕಛೇರಿ ಆವರಣದಿಂದ ಜೆಸಿ ವೃತ್ತದವರೆಗೆ ಪಂಜಿನ ಮೆರವಣಿಗೆ ನೆಡೆಸಿ ಡಿಸಿಎಂ ಸ್ಥಾನ ನೀಡಬೇಕೆಂದು ಒತ್ತಾಯಿಸಿದರು. ಮುಡಾ ಮಾಜಿ ಅಧ್ಯಕ್ಷ ನಯೀಮ್ ಮಾತನಾಡಿ ಮೊದಲ ಪಟ್ಟಿಯಲ್ಲಿ ಜಮೀರ್ ಅಹಮ್ಮದ್ ಅವರಿಗೆ ಸಚಿವ ಸ್ಥಾಸಿಗಬೇಕಿತ್ತು.ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಸಾಕಷ್ಟು ಶ್ರಮ ವಹಿಸಿದ್ದಾರೆ. ಸೋನಿಯಾ ಗಾಂಧಿ, ಖರ್ಗೆ,ರಾಹುಲ್ ಗಾಂಧಿಯವರು ಸಿದ್ದರಾಮಯ್ಯ, ಡಿಕೆಶಿ ಅವರ […] The post ಜಮೀರ್ ಗೆ ತಪ್ಪಿದ ಸಚಿವ ಸ್ಥಾನ : ಮುಸ್ಲಿಮರಿಂದ ಪಂಜಿನ ಮೆರವಣಿಗೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ದಿನ ಭವಿಷ್ಯ | ಜೂನ್ 04 | ವೃತ್ತಿಪರ ವ್ಯವಹಾರಗಳಲ್ಲಿ ಲಾಭ, ದೂರ ಪ್ರಯಾಣದ ಸೂಚನೆ
    Next Article
    ದಲಿತ ಸಮುದಾಯಕ್ಕೆ ಸೂಕ್ತ ಸ್ಥಾನಮಾನ ನೀಡಿ : ದೀಪಕ್

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment