Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮುಂಗಾರು ಮಳೆ ಆರ್ಭಟಕ್ಕೆ ಸಜ್ಜಾದ ಕರಾವಳಿ: ಕಡಲು, ನದಿ ತೀರ, ಟ್ರೆಕ್ಕಿಂಗ್‌ಗೆ ನಿಷೇಧ!

    Source: HOSADIGANTHA

    05 Jun 2026, 05:42 AM
    1 day ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಕೇರಳಕ್ಕೆ ಕೊನೆಗೂ ಮುಂಗಾರು ಮಾರುತಗಳು ಪ್ರವೇಶ ಮಾಡಿರುವುದಾಗಿ ಭಾರತೀಯ ಹವಾಮಾನ ಇಲಾಖೆ ಅಧಿಕೃತವಾಗಿ ತಿಳಿಸಿದೆ. ಇದರ ಬೆನ್ನಲ್ಲೇ ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಗೂ ಇನ್ನೆರಡು ದಿನಗಳಲ್ಲಿ ಮುಂಗಾರು ಮಳೆ ಆಗಮನವಾಗುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿವೆ. ಮಳೆಗಾಲದ ಆರಂಭದಲ್ಲೇ ಸಂಭವಿಸಬಹುದಾದ ನೆರೆ, ಪ್ರವಾಹ ಹಾಗೂ ಭೂಕುಸಿತದಂತಹ ಪ್ರಾಕೃತಿಕ ವಿಕೋಪಗಳನ್ನು ಸಮರ್ಥವಾಗಿ ಎದುರಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಸಂಪೂರ್ಣ ಸಿದ್ಧತೆ ಮಾಡಿಕೊಂಡಿದೆ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ನೇತೃತ್ವದಲ್ಲಿ ಹೈ ಅಲರ್ಟ್ ಕರಾವಳಿಯಲ್ಲಿ ಮಳೆಗಾಲದ ಸಂದರ್ಭದಲ್ಲಿ […] The post ಮುಂಗಾರು ಮಳೆ ಆರ್ಭಟಕ್ಕೆ ಸಜ್ಜಾದ ಕರಾವಳಿ: ಕಡಲು, ನದಿ ತೀರ, ಟ್ರೆಕ್ಕಿಂಗ್‌ಗೆ ನಿಷೇಧ! appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    LIFE | ಒಂದು ದಿನ ಫೋನ್ ಇಲ್ಲದೆ ಇದ್ದರೆ ಜೀವನ ಹೇಗಿರುತ್ತೆ?
    Next Article
    ಕಾರಿನ ಡಿಕ್ಕಿಯಲ್ಲಿ ಸಿಲುಕಿಕೊಂಡು ಹೊರಗೆ ಬರಲಾರದೇ ಒದ್ದಾಡಿ ಪ್ರಾಣ ಬಿಟ್ಟ ಮೂರು ವರ್ಷದ ಕಂದಮ್ಮ!

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment