Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಯಾವುದೇ ಒತ್ತಡಕ್ಕೆ ಮಣಿಯದೇ ಪಾರದರ್ಶಕವಾಗಿ ಕೆಲಸ ಮಾಡಿ- ಸಿಎಂ ಡಿಕೆಶಿ ಖಡಕ್ ಸೂಚನೆ

    Source: just kannada

    05 Jun 2026, 03:29 AM
    1 day ago

    ಬೆಂಗಳೂರು,ಜೂನ್,4,2026 (www.justkannada.in):  ಯಾವುದೇ ಒತ್ತಡಕ್ಕೆ ಮಣಿಯದೇ ಪಾರದರ್ಶಕವಾಗಿ ಜನರ ಕೆಲಸ ಮಾಡಿ ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೂಚನೆ ನೀಡಿದರು. ಇಂದು ವಿಧಾನಸೌಧಲ್ಲಿ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್, ಅಧಿಕಾರಿಗಳಿಂದ ಉತ್ತಮ ಕೆಲಸದ ನಿರೀಕ್ಷೆ ಹೊಂದಿದ್ದೇನೆ.  ನಮ್ಮ ಸರ್ಕಾರದಲ್ಲಿ ಜಾತಿ ಧರ್ಮ ಸೇರಿ ಯಾವುದೇ ಪ್ರಭಾವ ನಡೆಯಲ್ಲ ಪಾರದರ್ಶಕವಾಗಿ ಕೆಲಸ ಮಾಡಲು ಸೂಚನೆ ನೀಡಿದ್ದೇನೆ.  15ದಿನಗಳಲ್ಲಿ ಆ್ಯಕ್ಷನ್‍ ಕಾರ್ಡ್ ಸಿದ್ದಕ್ಕೆ ಸೂಚನೆ ನೀಡಿದ್ದೇನೆ. ಆತ್ಮಸಾಕ್ಷಿಗೆ ಅನುಗುಣವಾಗಿ ಒತ್ತಡಕ್ಕೆ ಮಣಿಯದೇ ಕೆಲಸ ಮಾಡಿ.  ನಮ್ಮ ಶಾಸಕರು ಸಚಿವರು […] The post ಯಾವುದೇ ಒತ್ತಡಕ್ಕೆ ಮಣಿಯದೇ ಪಾರದರ್ಶಕವಾಗಿ ಕೆಲಸ ಮಾಡಿ- ಸಿಎಂ ಡಿಕೆಶಿ ಖಡಕ್ ಸೂಚನೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಸಚಿವ ಸ್ಥಾನಕ್ಕಾಗಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ-ಶಾಸಕ ರಮೇಶ್ ಬಂಡಿಸಿದ್ದೇಗೌಡ
    Next Article
    ಕೆಪಿಸಿಸಿ ಅಧ್ಯಕ್ಷ ಸ್ಥಾನದ ಜೊತೆಗೆ ಮಂತ್ರಿ ಸ್ಥಾನ ಇರಬೇಕಿತ್ತು- ಸಚಿವ ಸತೀಶ್ ಜಾರಕಿಹೊಳಿ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment