Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 

    Source: Chitradurga news

    05 Jun 2026, 08:26 AM
    20 hours ago

    CHITRADURGA NEWS | 05 JUNE 2026 ಹೊಳಲ್ಕೆರೆ: ಮತ ಕೊಟ್ಟವರಿಗೆ ಗೌರವ ಬರುವ ರೀತಿಯಲ್ಲಿ ನಡೆದುಕೊಳ್ಳುವುದು ನನ್ನ ಕರ್ತವ್ಯವೆಂದು ತಿಳಿದು ಕೆಲಸ ಮಾಡುತ್ತಿದ್ದೇನೆಂದು ಶಾಸಕ ಡಾ.ಎಂ.ಚಂದ್ರಪ್ಪ ತಿಳಿಸಿದರು. ಇದನ್ನೂ ಓದಿ: ಕೂನಬೇವು ಶಾಲೆಯಲ್ಲಿ ಪರಿಸರ ದಿನಾಚರಣೆ | ಸಸಿ ನೆಟ್ಟ ಮಕ್ಕಳು ತಾಲ್ಲೂಕಿನ ಬಹದ್ದೂರ್‍ಘಟ್ಟ ಗ್ರಾಮದಲ್ಲಿ 65 ಲಕ್ಷ ರೂ.ವೆಚ್ಚದಲ್ಲಿ ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಗುರುವಾರ ಭೂಮಿ ಪೂಜೆ ಸಲ್ಲಿಸಿ ಮಾತನಾಡಿದರು. ಆರೋಗ್ಯದಲ್ಲಿ ಏನಾದರೂ ಏರುಪೇರಾದರೆ ತಕ್ಷಣವೆ ಚಿಕಿತ್ಸೆ ಸಿಗಲಿ ಎನ್ನುವ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶ | ಅರ್ಜಿ ಆಹ್ವಾನ
    Next Article
    ಕೂನಬೇವು ಶಾಲೆಯಲ್ಲಿ ಪರಿಸರ ದಿನಾಚರಣೆ | ಸಸಿ ನೆಟ್ಟ ಮಕ್ಕಳು

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment