Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಖಾತೆ ಹಂಚಿಕೆಯಲ್ಲಿ ಸಚಿವ ಕೆ.ಹೆಚ್. ಮುನಿಯಪ್ಪ ಭಾರಿ ಅಸಮಾಧಾನ, “ಸೀನಿಯಾರಿಟಿ ಕಾಯ್ದುಕೊಂಡಿಲ್ಲ”

    Source: Guaranteenws

    05 Jun 2026, 07:36 AM
    22 hours ago

    ದೇವನಹಳ್ಳಿ: ಕಾಂಗ್ರೆಸ್ ಸರ್ಕಾರದಲ್ಲಿ ಖಾತೆ ಹಂಚಿಕೆಯ ವಿಷಯವಾಗಿ ಸಚಿವ ಕೆ.ಹೆಚ್. ಮುನಿಯಪ್ಪ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯನ್ನು ಮತ್ತೆ ನೀಡಿರುವುದಕ್ಕೆ ಬೇಸರಗೊಂಡ ಅವರು, “ನಾನು 8 ಬಾರಿ ಗೆದ್ದಿದ್ದೇನೆ. ಆದರೆ ಖಾತೆ ಹಂಚಿಕೆಯಲ್ಲಿ ಸೀನಿಯಾರಿಟಿ ಕಾಯ್ದುಕೊಂಡಿಲ್ಲ” ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ. ದೇವನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುನಿಯಪ್ಪ, “ಪಕ್ಷದಲ್ಲಿ ನಾನು ತಾಯಿ ಸ್ಥಾನದಲ್ಲಿದ್ದೇನೆ. ಎಲ್ಲಾ ಮಕ್ಕಳನ್ನೂ ಒಂದೇ ರೀತಿ ನೋಡಬೇಕು. ಆದರೆ ಖಾತೆ ಹಂಚಿಕೆ ಸರಿಯಾಗಿಲ್ಲ. ಸಮತೋಲನವನ್ನು ಕಾಯ್ದುಕೊಳ್ಳಲಿಲ್ಲ” ಎಂದು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಬೆಂಗಳೂರು ಟ್ರಾಫಿಕ್ ಪೊಲೀಸರು ಇನ್ಮೇಲೆ ಕೂಲ್‌ ಕೂಲ್! ಬಿಸಿಲ ಬೇಗೆಗೆ 20 AC ಹೆಲ್ಮೆಟ್ ವಿತರಣೆ
    Next Article
    ಟಾಯ್ಲೆಟ್ ಕ್ಲೀನರ್‌ಗಳ ಖತರ್ನಾಕ್ ಸ್ಕೆಚ್: ಒಂದೇ ರಾತ್ರಿಯಲ್ಲಿ ಕೋಟ್ಯಾಧೀಶರಾಗಲು ಚಿನ್ನದ ಅಂಗಡಿಗೇ ಕನ್ನ!

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment