Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಇದೇ ಕಾರಣಕ್ಕೆ ಕರ್ನಾಟಕದಲ್ಲಿ ಸಿಎಂ ಚೇಂಜ್ ಆಗಿದ್ದು: ಸೂರತ್​​ನಲ್ಲಿ ಪ್ರಧಾನಿ ಮೋದಿ ತಿರುಗೇಟು!

    Source: Guaranteenws

    05 Jun 2026, 04:48 PM
    14 hours ago

    ಕರ್ನಾಟಕದ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನರಲ್ಲಿ ತೀವ್ರ ಅಸಮಾಧಾನವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಿಳಿಸಿದ್ದಾರೆ. ಇದೇ ಕಾರಣಕ್ಕಾಗಿಯೇ ಆ ಪಕ್ಷಕ್ಕೆ ಮುಖ್ಯಮಂತ್ರಿಯನ್ನೇ ಬದಲಾಯಿಸಬೇಕಾಗಿ ಬಂದಿತು ಎಂದು ಅವರು ಲೇವಡಿ ಮಾಡಿದ್ದಾರೆ. ಗುಜರಾತ್ ಸೂರತ್‌‌ನಲ್ಲಿ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ ವೇಳೆ ಅವರು ಈ ಹೇಳಿಕೆ ನೀಡಿದರು. “ಭಾರತ ಈಗ ಆಶಾವಾದದ ರಾಷ್ಟ್ರ” ಪ್ರಧಾನಿ ಮೋದಿ ಮಾತನಾಡಿ, “ಕರ್ನಾಟಕದ ಕಾಂಗ್ರೆಸ್ ಸರ್ಕಾರದ ವಿರುದ್ಧ ಅಲ್ಲಿನ ಜನರಲ್ಲಿ ತೀವ್ರ ಅಸಮಾಧಾನ ಮತ್ತು ಆಕ್ರೋಶವಿದೆ. ಇದೇ ಕಾರಣಕ್ಕಾಗಿಯೇ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಖಾತೆ ಕಿತ್ತಾಟಕ್ಕೆ ಕಾಂಗ್ರೆಸ್‌ನಲ್ಲಿ ಮೊದಲ ಬಿರುಕು: ರಾಜೀನಾಮೆ ಸಂಚಲನದ ಬೆನ್ನಲ್ಲೇ ಹೈಕಮಾಂಡ್ ಅಲರ್ಟ್
    Next Article
    ದೆಹಲಿ ಹೋಟೆಲ್ ದುರಂತ: ಬಾಂಗ್ಲಾದೇಶಿಗರಿಗೆ ನಕಲಿ ಭಾರತೀಯ ದಾಖಲೆ ನೀಡುತ್ತಿದ್ದ ಮಾಲೀಕ ಬಂಧನ!!

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment