Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ದೆಹಲಿ | ಕೇಂದ್ರ ಶಿಕ್ಷಣ ಸಚಿವನ ರಾಜೀನಾಮೆಗೆ ಒತ್ತಾಯ ; ಕಾಕ್ರೋಚ್ ಜನತಾ ಪಾರ್ಟಿ ಹೋರಾಟಕ್ಕೆ ಹರಿದು ಬಂದ ಜನಸಾಗರ

    Source: Nudikarnataka

    06 Jun 2026, 08:23 AM
    19 hours ago

    ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ವಿವಿಧ ಪರೀಕ್ಷೆಗಳ ಅಧ್ವಾನಕ್ಕೆ ಕಾರಣವಾದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ದೆಹಲಿಯ ಜಂತರ್‌ ಮಂತರ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆ ಆರಂಭಿಸಿದೆ. ಸಾವಿರಾರು ಸಿಜೆಪಿ ಬೆಂಬಲಿಗರು ಜಂತರ್‌ ಮಂತರ್‌ನಲ್ಲಿ ಸೇರಿದ್ದು, ಶಿಕ್ಷಣ ಸಚಿವರ ರಾಜೀನಾಮೆಗೆ ಒತ್ತಾಯಿಸಿ ವಿಭಿನ್ನ ಪೋಸ್ಟರ್‌ಗಳನ್ನು ಹಿಡಿದಿದ್ದಾರೆ. ಘೋಷಣೆಗಳನ್ನು ಕೂಗಿದ್ದಾರೆ. “लोग कहते हैं आंदोलन, धरना प्रदर्शन और जुलूस निकालने से क्या होता है ? […] The post ದೆಹಲಿ | ಕೇಂದ್ರ ಶಿಕ್ಷಣ ಸಚಿವನ ರಾಜೀನಾಮೆಗೆ ಒತ್ತಾಯ ; ಕಾಕ್ರೋಚ್ ಜನತಾ ಪಾರ್ಟಿ ಹೋರಾಟಕ್ಕೆ ಹರಿದು ಬಂದ ಜನಸಾಗರ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ವಿಶ್ವ ಯೋಗ ದಿನ ಅರ್ಥಪೂರ್ಣ ಆಚರಣೆ : ಜಿಲ್ಲಾಧಿಕಾರಿ
    Next Article
    ಸತ್ಯ ಸಾಯಿ ಗುರುಕುಲದಲ್ಲಿ ವಿನೂತನ ಪರಿಸರ ದಿನಾಚರಣೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment