Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಬಿಜೆಪಿ ಜಿಲ್ಲಾ ಉಸ್ತುವಾರಿಗಳ ನೇಮಕ

    Source: HOSADIGANTHA

    06 Jun 2026, 02:23 PM
    13 hours ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಂಬರುವ ಪದವೀಧರರ ಹಾಗೂ ಶಿಕ್ಷಕರ ಕ್ಷೇತ್ರದಿಂದ ನಡೆಯುವ ವಿಧಾನ ಪರಿಷತ್ ಚುನಾವಣೆಗೆ ಭಾರತೀಯ ಜನತಾ ಪಾರ್ಟಿ ವತಿಯಿಂದ ಕ್ಷೇತ್ರ ಸಂಯೋಜಕರು ಹಾಗೂ ಜಿಲ್ಲಾ ಉಸ್ತುವಾರಿಗಳನ್ನು ನೇಮಕ ಮಾಡಿ ರಾಜ್ಯಾಧ್ಯಕ್ಷ ವಿ.ವೈ.ವಿಜಯೇಂದ್ರರವರು ಆದೇಶ ಹೊರಡಿಸಿದ್ದಾರೆ. ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಕ್ಷೇತ್ರ ಸಂಯೋಜಕರಾಗಿ ಎಸ್.ಕೇಶವಪ್ರಸಾದ್, ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಜಿಲ್ಲಾ ಉಸ್ತುವಾರಿಗಳಾಗಿ ಚಿತ್ರದುರ್ಗ ಜಿಲ್ಲೆಗೆ ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್.ನವೀನ್ ಹಾಗೂ ದೇವರಾಜು ವಿದ್ಯಾಸಂಸ್ಥೆಯ ಸಿಇಓ ರಘು ಚಂದನ್‌ರವರನ್ನು ನೇಮಕ ಮಾಡಿ ಆದೇಶವನ್ನು ನೀಡಿದ್ದಾರೆ. ಇದನ್ನೂ […] The post ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಬಿಜೆಪಿ ಜಿಲ್ಲಾ ಉಸ್ತುವಾರಿಗಳ ನೇಮಕ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಮಲ್ಲಘಟ್ಟಕ್ಕೆ ಸಿಎಂ ಡಿಕೆಶಿ ಗಿಫ್ಟ್: 35 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿ
    Next Article
    ‘ಕೈ’ ಪಾಳಯದಲ್ಲಿ ನೆಮ್ಮದಿಯ ನಿಟ್ಟುಸಿರು: ರೆಡ್ಡಿ ರಾಜೀನಾಮೆ ವಾಪಸ್

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment